ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ‘ ದಾನ ಪುರುಷಾರ್ಥ ‘ ಭಿತ್ತಿಪತ್ರಿಕೆ ಅನಾವರಣ

ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ವೀರೇಂದ್ರ ಹೆಗ್ಗಡೆಯವರ ಚತುರ್ದಾನಗಳ ಕುರಿತು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿದ್ಯಾರ್ಥಿಗಳಿಂದ ರಚಿಸಲ್ಪಟ್ಟ ‘ ದಾನ ಪುರುಷಾರ್ಥ ‘ ನಾಮಾಂಕಿತ ಭಿತ್ತಿಪತ್ರಿಕೆಯನ್ನು ಧರ್ಮಸ್ಥಳ ಕ್ಷೇತ್ರದಲ್ಲಿ ಶ್ರೀಮತಿ ಹೇಮಾವತಿ ವಿ ಹೆಗ್ಗಡೆಯವರು ಅನಾವರಣಗೊಳಿಸಿ ಶುಭ ಹಾರೈಸಿದರು.

ಭಿತ್ತಿಪತ್ರಿಕೆಯನ್ನು ವೀಕ್ಷಿಸಿದ ಡಾ. ವೀರೇಂದ್ರ ಹೆಗ್ಗಡೆಯವರು ವಿದ್ಯಾರ್ಥಿಗಳನ್ನು ಹರಸಿದರು ಹಾಗೂ ಮಂಜುಶ್ರೀ ವಸ್ತು ಸಂಗ್ರಹಾಲಯದಲ್ಲಿ ಪ್ರದರ್ಶಿಸಲು ಅನುವು ಮಾಡಿದರು.

ಈ ಸಂದರ್ಭದಲ್ಲಿ ಎಸ್ ಡಿ ಎಂ ಪಪೂ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ , ಉಪಪ್ರಾಚಾರ್ಯ ಡಾ. ರಾಜೇಶ್ ಬಿ. , ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ. ಪ್ರಸನ್ನಕುಮಾರ ಐತಾಳ್ ಹಾಗೂ ಭಿತ್ತಿಪತ್ರಿಕೆಯನ್ನು ರಚಿಸಿದ ವಿದ್ಯಾರ್ಥಿಗಳಾದ ಸಂಕೀರ್ತನಾ , ಅಮೂಲ್ಯ ಪ್ರಭು , ಧೃತಿ ಪಿ ಶೆಟ್ಟಿ ಮತ್ತು ಕ್ಷಿಪ್ರಪ್ರಸಾದ ಇವರು ಉಪಸ್ಥಿತರಿದ್ದರು.

Related posts

ಕಲ್ಮಂಜ: ಗರ್ಭಿಣಿ ಮಹಿಳೆ ಹೃದಯಾಘಾತದಿಂದ ನಿಧನ

Suddi Udaya

ಡಾ.ಸುಬ್ರಹ್ಮಣ್ಯ ಭಟ್ಟರ ಮೊದಲ ಪತ್ತೇದಾರಿ ಕಾದಂಬರಿ ” ವಿಷ ವರ್ತುಲ” ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಬೆಳ್ತಂಗಡಿಯಲ್ಲಿ ಗಾಂಧಿ ಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ: ನವಜೀವನ ಸಾಧಕರಿಗೆ ಸನ್ಮಾನ

Suddi Udaya

ಬರೆಂಗಾಯ ವಣಸಾಯದಲ್ಲಿ ವನದುರ್ಗಾರಾಧನೆ, ವರ್ಷಾವಧಿ ನೇಮ ಮತ್ತು ದೊಂಪದ ಬಲಿ ಉತ್ಸವ

Suddi Udaya

ಚಾರ್ಮಾಡಿ: ಪೆರ್ನೇಲೆ ಕೆರೆ ಅಭಿವೃದ್ಧಿಗೆ ಶಿಲಾನ್ಯಾಸ

Suddi Udaya

ಮಡಂತ್ಯಾರು ಶಿಶು ಮಂದಿರದ ಸಮೀಪ ಬಾರಿ ಮಳೆಗೆ ಹೊಂಡ ಗುಂಡಿಗಳ ನಿರ್ಮಾಣ: ವಾಹನ ಸಂಚಾರಕ್ಕೆ ತೊಂದರೆ

Suddi Udaya
error: Content is protected !!