March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದೇವರಿಗೆ ಕದಿರು ಅರ್ಪಣೆ, ಹೊಸ ಅಕ್ಕಿ ಊಟ

ಗೇರುಕಟ್ಟೆ: ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬಾಕಿಮಾರು ಗದ್ದೆಯಿಂದ ಮಂಗಲ ವಾದ್ಯದೊಂದಿಗೆ ಮೆರವಣಿಗೆಯ ಮೂಲಕ ತಂದು ದೇವರಿಗೆ ಕದಿರು ಸಮರ್ಪಿಸಿ, ದೇವರಿಗೆ ವಿಶೇಷ ಪೂಜೆ ನಡೆಯಿತು. ನಂತರ ಭಕ್ತಾದಿಗಳಿಗೆ ಕದಿರು ವಿತರಣೆ ಮಾಡಿದರು.


ದೇವರಿಗೆ ಮಹಾಪೂಜೆ, ದೈವಗಳಿಗೆ ಪರ್ವ ಹಾಗೂ ಹೊಸ ಅಕ್ಕಿ ಊಟದ (ನವಾನ್ನ ಭೋಜನ) ಸಮಾರಾಧನೆಯೊಂದಿಗೆ ಕೊಪ್ಪರಿಗೆ ಇಳಿಸುವ ಕಾರ್ಯಕ್ರಮ ನಡೆಯಿತು.


ಅನ್ನಸಂತರ್ಪಣೆ ಸೇವಾರ್ಥಿಗಳಾದ ಶ್ರೀಮತಿ ಮತ್ತು ಸತೀಶ್ ಭಟ್, ಕುಂಟಿನಿ, ಕೃಷ್ಣಪ್ಪ ಮಡಿವಾಳರ ಸ್ಮರಣಾರ್ಥ ಪತ್ನಿ ಹಾಗೂ ಮಕ್ಕಳು, ಪಡಂತ್ತೊಟ್ಟು ನಾಳ ನೆರವೇರಿಸಿದರು. ವ್ಯವಸ್ಥಾನ ಸಮಿತಿ,ಅಭಿವೃದ್ಧಿ ಸಮಿತಿ, ಶ್ರೀ ದುರ್ಗಾ ಮಾತೃಮಂಡಳಿ, ಭಜನಾ ಮಂಡಳಿ ಅಧ್ಯಕ್ಷರು, ಸದಸ್ಯರು, ಪದಾಧಿಕಾರಿಗಳು ಮತ್ತಿತರರಿದ್ದರು.

Related posts

ಗುಂಡೂರಿ: ಮುದ್ದಾಡಿ ನಿವಾಸಿ ಪುರಲ್ಲ ನಿಧನ

Suddi Udaya

ಬೆಳ್ತಂಗಡಿ: ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ

Suddi Udaya

ಪಿಲಾತಬೆಟ್ಟು ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಭಾರೀ ಗಾಳಿ ಮಳೆ: ತಾಲೂಕಿನದ್ಯಾಂತ ಹಲವು ಮನೆಗಳಿಗೆ ಮರ ಬಿದ್ದು ಹಾನಿ

Suddi Udaya

ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದ ಬಳಂಜ ಶಾಲಾ ಅಮೃತ ಮಹೋತ್ಸವ ಆಚರಣಾ ಸಮಿತಿ

Suddi Udaya

ಅಕ್ರಮ ಕಲ್ಲು ಕೋರೆ ವಿಷಯದಲ್ಲಿ ದಾಖಲಾದ ಎರಡು ಪ್ರಕರಣ: ರದ್ದುಗೊಳಿಸುವಂತೆ ಕೋರಿ ಶಾಸಕ ಹರೀಶ್ ಪೂಂಜ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

Suddi Udaya
error: Content is protected !!