30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದೇವರಿಗೆ ಕದಿರು ಅರ್ಪಣೆ, ಹೊಸ ಅಕ್ಕಿ ಊಟ

ಗೇರುಕಟ್ಟೆ: ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬಾಕಿಮಾರು ಗದ್ದೆಯಿಂದ ಮಂಗಲ ವಾದ್ಯದೊಂದಿಗೆ ಮೆರವಣಿಗೆಯ ಮೂಲಕ ತಂದು ದೇವರಿಗೆ ಕದಿರು ಸಮರ್ಪಿಸಿ, ದೇವರಿಗೆ ವಿಶೇಷ ಪೂಜೆ ನಡೆಯಿತು. ನಂತರ ಭಕ್ತಾದಿಗಳಿಗೆ ಕದಿರು ವಿತರಣೆ ಮಾಡಿದರು.


ದೇವರಿಗೆ ಮಹಾಪೂಜೆ, ದೈವಗಳಿಗೆ ಪರ್ವ ಹಾಗೂ ಹೊಸ ಅಕ್ಕಿ ಊಟದ (ನವಾನ್ನ ಭೋಜನ) ಸಮಾರಾಧನೆಯೊಂದಿಗೆ ಕೊಪ್ಪರಿಗೆ ಇಳಿಸುವ ಕಾರ್ಯಕ್ರಮ ನಡೆಯಿತು.


ಅನ್ನಸಂತರ್ಪಣೆ ಸೇವಾರ್ಥಿಗಳಾದ ಶ್ರೀಮತಿ ಮತ್ತು ಸತೀಶ್ ಭಟ್, ಕುಂಟಿನಿ, ಕೃಷ್ಣಪ್ಪ ಮಡಿವಾಳರ ಸ್ಮರಣಾರ್ಥ ಪತ್ನಿ ಹಾಗೂ ಮಕ್ಕಳು, ಪಡಂತ್ತೊಟ್ಟು ನಾಳ ನೆರವೇರಿಸಿದರು. ವ್ಯವಸ್ಥಾನ ಸಮಿತಿ,ಅಭಿವೃದ್ಧಿ ಸಮಿತಿ, ಶ್ರೀ ದುರ್ಗಾ ಮಾತೃಮಂಡಳಿ, ಭಜನಾ ಮಂಡಳಿ ಅಧ್ಯಕ್ಷರು, ಸದಸ್ಯರು, ಪದಾಧಿಕಾರಿಗಳು ಮತ್ತಿತರರಿದ್ದರು.

Related posts

ಅಳದಂಗಡಿಯಲ್ಲಿ Vakrangee ಯುಪಿಐ ಮಿನಿ ಎಟಿಎಂ ಕೇಂದ್ರ ಶುಭಾರಂಭ

Suddi Udaya

ಅಪರಿಚಿತ ವ್ಯಕ್ತಿ ಮೃತ್ಯು: ವಿಳಾಸ ಪತ್ತೆಗಾಗಿ ಬೆಳ್ತಂಗಡಿ ಪೊಲೀಸರ ಮನವಿ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿಯಿಂದ ಕರ್ನಾಟಕ ರಾಜ್ಯೋತ್ಸವ

Suddi Udaya

ಯುವವಾಹಿನಿ ವೇಣೂರು ಘಟಕದ ಸೇವಾ ಯೋಜನೆ ವತಿಯಿಂದ ಸಹಾಯಧನ ಹಸ್ತಾಂತರ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿಆಂತರಿಕ ಗುಣಮಟ್ಟದ ಭರವಸೆ ಕೋಶ ವಾಣಿಜ್ಯ ಮತ್ತು ಹೂಡಿಕೆದಾರರ ಜಾಗೃತಿ ಕಾರ್ಯಾಗಾರ

Suddi Udaya
error: Content is protected !!