September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದೇವರಿಗೆ ಕದಿರು ಅರ್ಪಣೆ, ಹೊಸ ಅಕ್ಕಿ ಊಟ

ಗೇರುಕಟ್ಟೆ: ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬಾಕಿಮಾರು ಗದ್ದೆಯಿಂದ ಮಂಗಲ ವಾದ್ಯದೊಂದಿಗೆ ಮೆರವಣಿಗೆಯ ಮೂಲಕ ತಂದು ದೇವರಿಗೆ ಕದಿರು ಸಮರ್ಪಿಸಿ, ದೇವರಿಗೆ ವಿಶೇಷ ಪೂಜೆ ನಡೆಯಿತು. ನಂತರ ಭಕ್ತಾದಿಗಳಿಗೆ ಕದಿರು ವಿತರಣೆ ಮಾಡಿದರು.


ದೇವರಿಗೆ ಮಹಾಪೂಜೆ, ದೈವಗಳಿಗೆ ಪರ್ವ ಹಾಗೂ ಹೊಸ ಅಕ್ಕಿ ಊಟದ (ನವಾನ್ನ ಭೋಜನ) ಸಮಾರಾಧನೆಯೊಂದಿಗೆ ಕೊಪ್ಪರಿಗೆ ಇಳಿಸುವ ಕಾರ್ಯಕ್ರಮ ನಡೆಯಿತು.


ಅನ್ನಸಂತರ್ಪಣೆ ಸೇವಾರ್ಥಿಗಳಾದ ಶ್ರೀಮತಿ ಮತ್ತು ಸತೀಶ್ ಭಟ್, ಕುಂಟಿನಿ, ಕೃಷ್ಣಪ್ಪ ಮಡಿವಾಳರ ಸ್ಮರಣಾರ್ಥ ಪತ್ನಿ ಹಾಗೂ ಮಕ್ಕಳು, ಪಡಂತ್ತೊಟ್ಟು ನಾಳ ನೆರವೇರಿಸಿದರು. ವ್ಯವಸ್ಥಾನ ಸಮಿತಿ,ಅಭಿವೃದ್ಧಿ ಸಮಿತಿ, ಶ್ರೀ ದುರ್ಗಾ ಮಾತೃಮಂಡಳಿ, ಭಜನಾ ಮಂಡಳಿ ಅಧ್ಯಕ್ಷರು, ಸದಸ್ಯರು, ಪದಾಧಿಕಾರಿಗಳು ಮತ್ತಿತರರಿದ್ದರು.

Related posts

ಎ.26: ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆ: 16 ನಿರ್ದೇಶಕ ಸ್ಥಾನಕ್ಕೆ 41 ಮಂದಿ ಅಭ್ಯರ್ಥಿಗಳ ನಡುವೆ ಸ್ಪರ್ಧೆ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಗೋಪಾಲ ಮಡಿವಾಳ ಹೃದಯಾಘಾತದಿಂದ ನಿಧನ

Suddi Udaya

ರಾಜ್ಯದ ಅಡಿಕೆ ಲಾರಿಗಳು ಮಹಾರಾಷ್ಟ್ರದಲ್ಲಿ ಜಪ್ತಿ,ಕರಾವಳಿಯಲ್ಲಿ ಅಡಿಕೆ ಧಾರಣೆ ಕುಸಿತದ ಆತಂಕ

Suddi Udaya

ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

Suddi Udaya

ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ

Suddi Udaya

ಎ.20: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ರವರಿಂದ ಬೃಹತ್ ರೋಡ್ ಶೋ

Suddi Udaya
error: Content is protected !!