March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುತ್ತೂರು ವಿನ್ಸೆಂಟ್ ಪ್ರಕಾಶ್ ಪಿಂಟೋ ಹಾಗೂ ತೇರೆಸಾ ಪಿಂಟೋ ರವರಿಂದ ಮೇಲಂತಬೆಟ್ಟು ಅಂಗನವಾಡಿ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮೇಲಂತಬೆಟ್ಟು : ಪುತ್ತೂರು ದರ್ಬೆ ನಯನ ಚಪ್ಪಲ್ ಮಾರ್ಟ್ ಮಾಲಕರಾದ ಓಲ್ತ್ರೊಡಿ ವಿನ್ಸೆಂಟ್ ಪ್ರಕಾಶ್ ಪಿಂಟೋ ಹಾಗೂ ತೇರೆಸಾ ಪಿಂಟೋ ರವರಿಂದ ಮೇಲಂತಬೆಟ್ಟು ಅಂಗನವಾಡಿ ಮಕ್ಕಳಿಗೆ ಪಾದರಕ್ಷೆಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಮೇಲಂತಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸವಿತಾ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಿರ್ಮಾಲ್ ಕುಮಾರ್ ಹಾಗೂ ಗ್ರಾಮ ಪಂಚಾಯತ್ ಸದಸ್ಯರು ಚಂದ್ರರಾಜ್ ಎಂ ವೇಣುಗೋಪಾಲ್ ಶೆಟ್ಟಿ, ಸುಮಲತಾ ಮತ್ತು ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ಶಿಲ್ಪಾ ಯೋಗೀಶ್, ಅಂಗನವಾಡಿ ಟೀಚರ್ ಇಂದಿರಾ ಮತ್ತು ಸಹಾಯಕಿ ಮೋಹಿನಿ ಮತ್ತು ಮಕ್ಕಳ ಪೋಷಕರು, ಪಂಚಾಯತ್ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಶಾಂತಿವನ ಮಣ್ಣ ಸಂಕ ಅರಣ್ಯ ಪ್ರದೇಶದ ಗುಡ್ಡಕ್ಕೆ ಬೆಂಕಿ

Suddi Udaya

ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಜ್ಞಾಪನಾ ಶಕ್ತಿ ಪರೀಕ್ಷೆ ಸ್ಪರ್ಧೆ

Suddi Udaya

ಚಾರ್ಮಾಡಿ ಗ್ರಾ.ಪಂ. ಮಟ್ಟದ ಸುಸ್ಥಿರ ಅಭಿವೃದ್ಧಿ ಮತ್ತು ಮಕ್ಕಳ ಹಕ್ಕುಗಳ ತರಬೇತಿ ಕಾರ್ಯಕ್ರಮ, ಭಿತ್ತಿಪತ್ರ ಬಿಡುಗಡೆ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ದೇಹ ಮತ್ತು ಮನಸ್ಸಿನ ಹೊಂದಾಣಿಕೆ” ಕಾರ್ಯಾಗಾರ

Suddi Udaya

ಕಲ್ಮಂಜ: ಸಿದ್ದಬೈಲು ಪರಾರಿ ಸ.ಹಿ.ಪ್ರಾ. ಶಾಲೆ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ – ವಿಪತ್ತು ನಿರ್ವಹಣೆಯಲ್ಲಿ ಮುಂಜಾಗ್ರತಾ ಕ್ರಮಗಳು” – ತರಬೇತಿ ಕಾರ್ಯಕ್ರಮ

Suddi Udaya
error: Content is protected !!