30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೆ. 23: ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ

ಬೆಳ್ತಂಗಡಿ : ಶ್ರೀ ಗುರುದೇವ ಎಜುಕೇಶನಲ್ ಟ್ರಸ್ಟ್ (ರಿ) ಬೆಳ್ತಂಗಡಿ, ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ , ಕೆ ಎಂ ಸಿ ಬ್ಲಡ್ ಸೆಂಟರ್ ಅತ್ತಾವರ ಮಂಗಳೂರು , ರೋಟರಿ ಕ್ಲಬ್ ಬೆಳ್ತಂಗಡಿ , ರಾಷ್ಟ್ರೀಯ ಸೇವಾ ಯೋಜನ ಘಟಕ, ಶ್ರೀ ಗುರುದೇವ ಪ್ರ.ದ. ಕಾಲೇಜು ಬೆಳ್ತಂಗಡಿ, ರೆಡ್ ರಿಬ್ಬನ್ ಕ್ಲಬ್ ಶ್ರೀ ಗುರುದೇವ ಪ್ರ. ದರ್ಜೆ ಕಾಲೇಜು ಬೆಳ್ತಂಗಡಿ ಇವುಗಳ ಸಹಯೋಗದೊಂದಿಗೆ
ಬೃಹತ್ ರಕ್ತದಾನ ಶಿಬಿರ ಸೆ.23 ರಂದು ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೆಳಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆಯ ತನಕ ನಡೆಯಲಿದೆ.

ಉದ್ಘಾಟನೆ ಯನ್ನು ಗುರುದೇವ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷೆ ಶ್ರೀಮತಿ ಪ್ರೀತಿತಾ ಧರ್ಮ ವಿಜೇತ್ ವಹಿಸಲಿದ್ದಾರೆ.

Related posts

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ರವರ ಜನ್ಮ ದಿನಾಚರಣೆ

Suddi Udaya

ಮಚ್ಚಿನ: ರಸ್ತೆಯಲ್ಲಿ ಹರಿದ ಮಳೆ ನೀರು; ಗ್ರಾ.ಪಂ.ನಿಂದ ಚರಂಡಿ ದುರಸ್ತಿ: ಸುದ್ದಿ ಉದಯ ಜನಧ್ವನಿ ಇಫೇಕ್ಟ್ .

Suddi Udaya

ಕುಂಟಿನಿ ಅಲ್ ಬುಖಾರಿ ಹಾಗೂ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸ ಆಡಳಿತ ಸಮಿತಿಯ ಮಹಾಸಭೆ: ಸಮಿತಿ ರಚನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ. ಸಾಹಿತ್ಯ ಸಮ್ಮೇಳನ : ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ 92ನೇ ಅಧಿವೇಶನ ಉದ್ಘಾಟಿಸಿದ ಶತಾವಧಾನಿ ಡಾ.ರಾ.ಗಣೇಶ್

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ತಾಂತ್ರಿಕ ಸ್ಪರ್ಧೆಯಲ್ಲಿ 9 ವಿಭಾಗಗಳಲ್ಲಿ ಪ್ರಶಸ್ತಿ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಸುಲ್ಕೇರಿಮೊಗ್ರು ಪ್ರಾ.ಕೃ.ಪ.ಸ. ಸಂಘ ಶಿರ್ಲಾಲು ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!