September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೆ. 23: ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ

ಬೆಳ್ತಂಗಡಿ : ಶ್ರೀ ಗುರುದೇವ ಎಜುಕೇಶನಲ್ ಟ್ರಸ್ಟ್ (ರಿ) ಬೆಳ್ತಂಗಡಿ, ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ , ಕೆ ಎಂ ಸಿ ಬ್ಲಡ್ ಸೆಂಟರ್ ಅತ್ತಾವರ ಮಂಗಳೂರು , ರೋಟರಿ ಕ್ಲಬ್ ಬೆಳ್ತಂಗಡಿ , ರಾಷ್ಟ್ರೀಯ ಸೇವಾ ಯೋಜನ ಘಟಕ, ಶ್ರೀ ಗುರುದೇವ ಪ್ರ.ದ. ಕಾಲೇಜು ಬೆಳ್ತಂಗಡಿ, ರೆಡ್ ರಿಬ್ಬನ್ ಕ್ಲಬ್ ಶ್ರೀ ಗುರುದೇವ ಪ್ರ. ದರ್ಜೆ ಕಾಲೇಜು ಬೆಳ್ತಂಗಡಿ ಇವುಗಳ ಸಹಯೋಗದೊಂದಿಗೆ
ಬೃಹತ್ ರಕ್ತದಾನ ಶಿಬಿರ ಸೆ.23 ರಂದು ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೆಳಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆಯ ತನಕ ನಡೆಯಲಿದೆ.

ಉದ್ಘಾಟನೆ ಯನ್ನು ಗುರುದೇವ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷೆ ಶ್ರೀಮತಿ ಪ್ರೀತಿತಾ ಧರ್ಮ ವಿಜೇತ್ ವಹಿಸಲಿದ್ದಾರೆ.

Related posts

ನೂಜೋಡಿ ಮನೆಗೆ ಕಾಂಗ್ರೇಸ್ ಮುಖಂಡ ಪದ್ಮರಾಜ್ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ, ಶ್ರೀ ದುರ್ಗಾದೇವಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಮತ್ತು ವಾರ್ಷಿಕ ಪ್ರತಿಷ್ಠಾ ವರ್ಧಂತಿ

Suddi Udaya

ಪಾರೆಂಕಿ ಶ್ರೀ ಮಹಿಷಮರ್ದಿನಿ ಯಕ್ಷಗಾನ ಸಂಘದ ವಾರ್ಷಿಕೋತ್ಸವದ ಅಂಗವಾಗಿ ಶಷ್ಟಬ್ಧಿ ಪೂರೈಸಿದ ಸುಣ್ಣೆಂಬಳ ವಿಶೇಶ್ವರ ಭಟ್ ರಿಗೆ ಗೌರವಾರ್ಪಣೆ

Suddi Udaya

ಕೊಕ್ಕಡ ರಸ್ತೆಯ ಇಕ್ಕೆಲಗಳಲ್ಲಿ ಅಪಾಯಕಾರಿಯಾದ ಮರಗಿಡಗಳನ್ನು ತೆರವುಗೊಳಿಸುವಂತೆ ಗ್ರಾಮಸ್ಥರಿಂದ ಅರಸಿನಮಕ್ಕಿ ಪಂ.ಅ. ಅಧಿಕಾರಿಯವರಿಗೆ ಮನವಿ

Suddi Udaya

ಬೆಳ್ತಂಗಡಿ: ಬುರುಡೆ ಪ್ರಕರಣ ವಿಚಾರಣೆ ಫೆ.13ಕ್ಕೆ ಮುಂದೂಡಿಕೆ

Suddi Udaya

ಮನೆಯಲ್ಲಿ ಜಗಳವಾಡಿ ಧರ್ಮಸ್ಥಳಕ್ಕೆ ಆತ್ಮಹತ್ಯೆ ಮಾಡಲು ಬಂದ ಮಹಿಳೆ: ಧರ್ಮಸ್ಥಳ ಪಿಎಸ್ಐ ಕಿಶೋರ್ ಕುಮಾರ್ ರಿಂದ ಮಹಿಳೆಯ ರಕ್ಷಣೆ

Suddi Udaya
error: Content is protected !!