23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ವಾವಲಂಬಿ ಸಾರಥಿ ಯೋಜನೆಯ ಫಲಾನುಭವಿಯಾಗಿ ಆಯ್ಕೆಯಾದ ವಿಜಯ ಕುಮಾರ್ ರವರಿಗೆ ಶಾಸಕ ಹರೀಶ್ ಪೂಂಜರಿಂದ ವಾಹನ ಹಸ್ತಾಂತರ

ಲಾಯಿಲ : 2023 – 24ನೇ ಸಾಲಿನ ಆದಿಜಾoಬವ ಅಭಿವೃದ್ಧಿ ನಿಗಮದಡಿ ಶಾಸಕ ಹರೀಶ್ ಪೂಂಜರವರ ಶಿಫಾರಸ್ಸಿನ ಮೂಲಕ ಲಾಯಿಲ ಗ್ರಾಮದ ವಿಜಯ ಕುಮಾರ್ ರವರು ಸ್ವಾವಲಂಬಿ ಸಾರಥಿ ಯೋಜನೆಯ ಫಲಾನುಭವಿಯಾಗಿ ಆಯ್ಕೆಯಾಗಿದ್ದು, ಶಾಸಕ ಹರೀಶ್ ಪೂಂಜರವರು ಪಲಾನುಭವಿಗೆ ವಾಹನವನ್ನು ಹಸ್ತಾಂತರಿಸಿದರು.

Related posts

ಧರ್ಮಸ್ಥಳ ಜೋಡುಸ್ಥಾನ ಶ್ರೀ ನಿತ್ಯ ನೂತನ ಭಜನಾ ಮಂಡಳಿಯ ಸಾಮೂಹಿಕ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಳೆಂಜ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ: ಸರಕಾರಕ್ಕೆ ಮನವಿ

Suddi Udaya

ಮಿತ್ತಬಾಗಿಲು ವಿಭಾಷ್ ಮತ್ತು ವಿಭಾ – ಕರಾಟೆ ಅಖಾಡದಲ್ಲಿ ಚಾಂಪಿಯನ್‌ಶಿಪ್‌ ದ್ವಿರತ್ನ ಸಾಧನೆ

Suddi Udaya

ಉಜಿರೆ ರಬ್ಬರ್ ಸೊಸೈಟಿ : ರೂ.17.98 ಲಕ್ಷ ನಿವ್ವಳ ಲಾಭ-ಸದಸ್ಯರಿಗೆ ಶೇ.7 ಡಿವಿಡೆಂಟ್ : ರೂ.5ಸಾವಿರ ಮಿತಿಗೊಳಪಟ್ಟ ಖರೀದಿಗೆ ಬೋನಸ್

Suddi Udaya

ಬಳಂಜ: ಬೋಂಟ್ರೊಟ್ಟುಗುತ್ತು ದೈವಸ್ಥಾನ ಕ್ಷೇತ್ರದಲ್ಲಿ ಚಾವಡಿಯಲ್ಲಿ ದೈವಗಳ ಪ್ರತಿಷ್ಠೆ ,ಕಲಶಾಭಿಷೇಕ: ಸಂಜೆ ಬಳಂಜದಿಂದ ಬೊಂಟ್ರೋಟ್ಟು ಕ್ಷೇತ್ರಕ್ಕೆ ಹಸಿರುವಾಣಿ ಮೆರವಣಿಗೆ

Suddi Udaya

ಕಾಜೂರು ಆಡಳಿತ ಮಂಡಳಿಗೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!