25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಬಡ್ಡಿ ಪಂದ್ಯಾಟ: ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ

ಕುವೆಟ್ಟು: ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ-ಕೊಡಿಯಾಲಬೈಲು ಶಾಲೆಯಲ್ಲಿ ಜರುಗಿದ ಬೆಳ್ತಂಗಡಿ ತಾಲೂಕು ಮಟ್ಟದ 14 ವಯೋಮಾನದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಸ.ಉ.ಹಿ.ಪ್ರಾ.ಶಾಲೆ ಕುವೆಟ್ಟು ಇಲ್ಲಿಯ ವಿದ್ಯಾರ್ಥಿಗಳ ತಂಡ ಭಾಗವಹಿಸಿ ದ್ವಿತೀಯ ಸ್ಥಾನ ಗಳಿಸಿರುತ್ತಾರೆ.

ಆಲ್ರೌಂಡರ್ ಆಗಿ ಮಹಮ್ಮದ್ ಬಿಲಾಲ್ ಆಯ್ಕೆಯಾಗಿದ್ದಾನೆ. ಅಲ್ಲದೆ ಮಹಮದ್ ಆಶಿಂ, ಮಹಮದ್ ಸಾಬಿತ್, ಗಗನ್, ಪ್ರದ್ಯುಮ್ನ ಹಾಗೂ ಮಹಮದ್ ಬಿಲಾಲ್ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಪೂರ್ಣಿಮಾ ಬಿ ತರಬೇತಿ ನೀಡಿ ಶಾಲಾ ಎಸ್‌ ಡಿ ಎಂ ಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ, ಶಾಲಾ ಮುಖ್ಯ ಶಿಕ್ಷಕ ಭಾಸ್ಕರ್ ಹಾಗೂ ಅಧ್ಯಾಪಕ ವೃಂದದವರು ಸಹಕರಿಸಿ, ಪ್ರೋತ್ಸಾಹಿಸಿದರು.

Related posts

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಪುದುವೆಟ್ಟು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸಿಎಂ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ

Suddi Udaya

ವೇಣೂರು ಗ್ರಾಮ ಪಂಚಾಯತ್ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಜಾಗೃತಿ ಸಪ್ತಾಹ ಕಾರ್ಯಕ್ರಮ

Suddi Udaya

ಬಂಟರ ಸಂಘ ಕಾವಳಕಟ್ಟೆ ವಲಯ : ಸಾಧಕರಿಗೆ ಸನ್ಮಾನ ಮತ್ತು ಮಾಹಿತಿ ಕಾರ್ಯಕ್ರಮ

Suddi Udaya

ಚಿತ್ರಕಲಾ ಗ್ರೇಡ್ ಪರೀಕ್ಷೆ: ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆಗೆ ಶೇಕಡಾ 100 ಫಲಿತಾಂಶ

Suddi Udaya
error: Content is protected !!