ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ‘ ದಾನ ಪುರುಷಾರ್ಥ ‘ ಭಿತ್ತಿಪತ್ರಿಕೆ ಅನಾವರಣ

ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ವೀರೇಂದ್ರ ಹೆಗ್ಗಡೆಯವರ ಚತುರ್ದಾನಗಳ ಕುರಿತು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿದ್ಯಾರ್ಥಿಗಳಿಂದ ರಚಿಸಲ್ಪಟ್ಟ ‘ ದಾನ ಪುರುಷಾರ್ಥ ‘ ನಾಮಾಂಕಿತ ಭಿತ್ತಿಪತ್ರಿಕೆಯನ್ನು ಧರ್ಮಸ್ಥಳ ಕ್ಷೇತ್ರದಲ್ಲಿ ಶ್ರೀಮತಿ ಹೇಮಾವತಿ ವಿ ಹೆಗ್ಗಡೆಯವರು ಅನಾವರಣಗೊಳಿಸಿ ಶುಭ ಹಾರೈಸಿದರು.

ಭಿತ್ತಿಪತ್ರಿಕೆಯನ್ನು ವೀಕ್ಷಿಸಿದ ಡಾ. ವೀರೇಂದ್ರ ಹೆಗ್ಗಡೆಯವರು ವಿದ್ಯಾರ್ಥಿಗಳನ್ನು ಹರಸಿದರು ಹಾಗೂ ಮಂಜುಶ್ರೀ ವಸ್ತು ಸಂಗ್ರಹಾಲಯದಲ್ಲಿ ಪ್ರದರ್ಶಿಸಲು ಅನುವು ಮಾಡಿದರು.

ಈ ಸಂದರ್ಭದಲ್ಲಿ ಎಸ್ ಡಿ ಎಂ ಪಪೂ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ , ಉಪಪ್ರಾಚಾರ್ಯ ಡಾ. ರಾಜೇಶ್ ಬಿ. , ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ. ಪ್ರಸನ್ನಕುಮಾರ ಐತಾಳ್ ಹಾಗೂ ಭಿತ್ತಿಪತ್ರಿಕೆಯನ್ನು ರಚಿಸಿದ ವಿದ್ಯಾರ್ಥಿಗಳಾದ ಸಂಕೀರ್ತನಾ , ಅಮೂಲ್ಯ ಪ್ರಭು , ಧೃತಿ ಪಿ ಶೆಟ್ಟಿ ಮತ್ತು ಕ್ಷಿಪ್ರಪ್ರಸಾದ ಇವರು ಉಪಸ್ಥಿತರಿದ್ದರು.

Related posts

ಮುಂಡಾಜೆ : ನಿಡಿಗಲ್ ನಿವಾಸಿ, ಗಣೇಶ ಪ್ರಭು ಹೃದಯಾಘಾತದಿಂದ ನಿಧನ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ.ಸಂಘದ ಸಹಾಯಕ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಂ.ಶ್ರೀನಿವಾಸ ನಾಯ್ಕರಿಗೆ ಬೀಳ್ಕೊಡುಗೆ

Suddi Udaya

ಮಾ.21: ಇತಿಹಾಸ ಪ್ರಸಿದ್ದ ವೇಣೂರು-ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಪ್ರಮಾಣ ವಚನ ಸ್ವೀಕಾರ: ಪ್ರಭು ಶ್ರೀರಾಮಚಂದ್ರನ ಹೆಸರಿನಲ್ಲಿ ಪ್ರಮಾಣ ವಚನ ಮಾಡಿ ಗಮನ ಸೆಳೆದ ಹರೀಶ್ ಪೂಂಜ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನಲ್ಲಿ ಅಕ್ಷರೋತ್ಸವ

Suddi Udaya

ಪೌರ ಕಾರ್ಮಿಕರಿಗೆ ನ್ಯಾಯಯುತ ವೇತನ, ಪಿ.ಎಫ್., ಇಎಸ್ ಐ ,ಹೆಲ್ತ್ ಕಾರ್ಡ್ ಒದಗಿಸಬೇಕು :ಪೌರ ಕಾರ್ಮಿಕ ಮುಖಂಡ ಎಸ್ .ಪಿ. ಆನಂದ್ ಒತ್ತಾಯ

Suddi Udaya
error: Content is protected !!