25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ; ಹದಗೆಟ್ಟ ‌ನೇರ್ತನೆ ರಸ್ತೆ; ಗ್ರಾಮಸ್ಥರಿಂದ ಶ್ರಮದಾನದ ಮೂಲಕ ದುರಸ್ತಿ

ಧರ್ಮಸ್ಥಳ: ಇಲ್ಲಿಯ ನೇರ್ತನೆ ರಸ್ತೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದು ವಾಹನ ಸಂಚಾರ ಕಷ್ಟಕರವಾಗಿದ್ದ ಹಿನ್ನಲೆಯಲ್ಲಿ ಸೆ.14 ರಂದು ಸ್ಥಳೀಯ ನಿವಾಸಿಗಳು ಶ್ರಮದಾನದ ಮೂಲಕ ಈ ರಸ್ತೆ ದುರಸ್ತಿಯ ಕಾರ್ಯ ನಡೆಸಿದರು.

ಮಳೆಗಾಲದಲ್ಲಿ ರಸ್ತೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದು ಅಲ್ಲಲ್ಲಿ ದೊಡ್ಡ ಹೊಂಡಗಳು ನಿರ್ಮಾಣವಾಗಿತ್ತು ವಾಹನ ಸಂಚಾರ ಅತ್ಯಂತ ಕಷ್ಟಕರವಾಗಿತ್ತು ಈ ಬಗ್ಗೆ ಗ್ರಾಮಸ್ಥರು ಗ್ರಾಮಪಂಚಾಯತಿನ ಗಮನ ಸೆಳೆದಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನಲೆಯಲ್ಲಿ ಸ್ಥಳೀಯರು ಶ್ರಮದಾನ ನಡೆಸಿ ರಸ್ತೆಯನ್ನು ಸಂಚಾರಕ್ಕೆ ಯೋಗ್ಯವಾಗಿಸುವ ಪ್ರಯತ್ನ ನಡೆಸಿದ್ದಾರೆ.

Related posts

ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್ ಹಾಗೂ ಮಾಜಿ ಅಧ್ಯಕ್ಷ ಕೇಶವ ಗೌಡ

Suddi Udaya

ಕೆಂಪುಕಲ್ಲು-ಮರಳು ಸಮಸ್ಯೆ, ಟಿಪ್ಪರ್ ಚಾಲಕ-ಮಾಲಕರು ಕಂಗಾಲು

Suddi Udaya

ಶಿಬಾಜೆ: ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಚೌತಿ- ನವರಾತ್ರಿಯ ಬಗ್ಗೆ ಪೂರ್ವಭಾವಿ ಸಭೆ

Suddi Udaya

ಬಳಂಜ: ಬದಿನಡೆ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಗೇರುಕಟ್ಟೆ :ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಪುರುಷೋತ್ತಮ ಜಿ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!