24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ; ಹದಗೆಟ್ಟ ‌ನೇರ್ತನೆ ರಸ್ತೆ; ಗ್ರಾಮಸ್ಥರಿಂದ ಶ್ರಮದಾನದ ಮೂಲಕ ದುರಸ್ತಿ

ಧರ್ಮಸ್ಥಳ: ಇಲ್ಲಿಯ ನೇರ್ತನೆ ರಸ್ತೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದು ವಾಹನ ಸಂಚಾರ ಕಷ್ಟಕರವಾಗಿದ್ದ ಹಿನ್ನಲೆಯಲ್ಲಿ ಸೆ.14 ರಂದು ಸ್ಥಳೀಯ ನಿವಾಸಿಗಳು ಶ್ರಮದಾನದ ಮೂಲಕ ಈ ರಸ್ತೆ ದುರಸ್ತಿಯ ಕಾರ್ಯ ನಡೆಸಿದರು.

ಮಳೆಗಾಲದಲ್ಲಿ ರಸ್ತೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದು ಅಲ್ಲಲ್ಲಿ ದೊಡ್ಡ ಹೊಂಡಗಳು ನಿರ್ಮಾಣವಾಗಿತ್ತು ವಾಹನ ಸಂಚಾರ ಅತ್ಯಂತ ಕಷ್ಟಕರವಾಗಿತ್ತು ಈ ಬಗ್ಗೆ ಗ್ರಾಮಸ್ಥರು ಗ್ರಾಮಪಂಚಾಯತಿನ ಗಮನ ಸೆಳೆದಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನಲೆಯಲ್ಲಿ ಸ್ಥಳೀಯರು ಶ್ರಮದಾನ ನಡೆಸಿ ರಸ್ತೆಯನ್ನು ಸಂಚಾರಕ್ಕೆ ಯೋಗ್ಯವಾಗಿಸುವ ಪ್ರಯತ್ನ ನಡೆಸಿದ್ದಾರೆ.

Related posts

ಬೆಳ್ತಂಗಡಿ: ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ 2.0 ತಂತ್ರಾಂಶದ ಉದ್ಘಾಟನೆ

Suddi Udaya

ಕೇಂದ್ರ ಬಜೆಟ್ ನಲ್ಲಿ ಕರಾವಳಿಯ ಅವಗಣನೆ ಖಂಡನಾರ್ಹ: ರಕ್ಷಿತ್ ಶಿವರಾಂ

Suddi Udaya

ಬೆಳ್ತಂಗಡಿ ಅಬಕಾರಿ ಎಸ್‌ಐ ಸಯ್ಯದ್ ಶಬೀರ್ ಬೆಂಗಳೂರಿಗೆ ವರ್ಗಾವಣೆ

Suddi Udaya

ಅಹಿಶ್ಛತ್ರ ಗುರುಕುಲದಲ್ಲಿ ಸಂಸ್ಕಾರ ಶಿಬಿರದ ಸಮಾರೋಪ

Suddi Udaya

ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಖಂಡನೆ

Suddi Udaya

ಡಿ.13: ಪಿಲಿಚಾಮುಂಡಿಕಲ್ಲಿನಲ್ಲಿ ದೊಂಪದ ಬಲಿ ಉತ್ಸವ

Suddi Udaya
error: Content is protected !!