25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದೇವರಿಗೆ ಕದಿರು ಅರ್ಪಣೆ, ಹೊಸ ಅಕ್ಕಿ ಊಟ

ಗೇರುಕಟ್ಟೆ: ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬಾಕಿಮಾರು ಗದ್ದೆಯಿಂದ ಮಂಗಲ ವಾದ್ಯದೊಂದಿಗೆ ಮೆರವಣಿಗೆಯ ಮೂಲಕ ತಂದು ದೇವರಿಗೆ ಕದಿರು ಸಮರ್ಪಿಸಿ, ದೇವರಿಗೆ ವಿಶೇಷ ಪೂಜೆ ನಡೆಯಿತು. ನಂತರ ಭಕ್ತಾದಿಗಳಿಗೆ ಕದಿರು ವಿತರಣೆ ಮಾಡಿದರು.


ದೇವರಿಗೆ ಮಹಾಪೂಜೆ, ದೈವಗಳಿಗೆ ಪರ್ವ ಹಾಗೂ ಹೊಸ ಅಕ್ಕಿ ಊಟದ (ನವಾನ್ನ ಭೋಜನ) ಸಮಾರಾಧನೆಯೊಂದಿಗೆ ಕೊಪ್ಪರಿಗೆ ಇಳಿಸುವ ಕಾರ್ಯಕ್ರಮ ನಡೆಯಿತು.


ಅನ್ನಸಂತರ್ಪಣೆ ಸೇವಾರ್ಥಿಗಳಾದ ಶ್ರೀಮತಿ ಮತ್ತು ಸತೀಶ್ ಭಟ್, ಕುಂಟಿನಿ, ಕೃಷ್ಣಪ್ಪ ಮಡಿವಾಳರ ಸ್ಮರಣಾರ್ಥ ಪತ್ನಿ ಹಾಗೂ ಮಕ್ಕಳು, ಪಡಂತ್ತೊಟ್ಟು ನಾಳ ನೆರವೇರಿಸಿದರು. ವ್ಯವಸ್ಥಾನ ಸಮಿತಿ,ಅಭಿವೃದ್ಧಿ ಸಮಿತಿ, ಶ್ರೀ ದುರ್ಗಾ ಮಾತೃಮಂಡಳಿ, ಭಜನಾ ಮಂಡಳಿ ಅಧ್ಯಕ್ಷರು, ಸದಸ್ಯರು, ಪದಾಧಿಕಾರಿಗಳು ಮತ್ತಿತರರಿದ್ದರು.

Related posts

ಶ್ರೀ ನಾಗ ರಕ್ತೇಶ್ವರಿ ಹಾಗೂ ಪರಿವಾರ ದೈವಗಳ ಸಾನಿಧ್ಯ ಕ್ಷೇತ್ರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ ಹಸ್ತಂತಾರ

Suddi Udaya

ಬೆಳ್ತಂಗಡಿ ಸಂತೆಕಟ್ಟೆ ಹೆರಾಜೆ ಕಾಂಪ್ಲೆಕ್ಸ್ ನಲ್ಲಿ ಮಾನ್ವಿ ಲೈಟ್ ಹೌಸ್ ಶುಭಾರಂಭ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ಸೆ.7-8: ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು-ನಾವೂರು ಸಮಿತಿಯ ವತಿಯಿಂದ 25 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಸೌಜನ್ಯ ಕೊಲೆ ಪ್ರಕರಣ: ಮೊಗ್ರು, ಬಂದಾರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಸಮೀಕ್ಷೆ: ಕಾಶಿಪಟ್ಣ ಗ್ರಾಮ ಪಂಚಾಯತು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!