September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುತ್ತೂರು ವಿನ್ಸೆಂಟ್ ಪ್ರಕಾಶ್ ಪಿಂಟೋ ಹಾಗೂ ತೇರೆಸಾ ಪಿಂಟೋ ರವರಿಂದ ಮೇಲಂತಬೆಟ್ಟು ಅಂಗನವಾಡಿ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮೇಲಂತಬೆಟ್ಟು : ಪುತ್ತೂರು ದರ್ಬೆ ನಯನ ಚಪ್ಪಲ್ ಮಾರ್ಟ್ ಮಾಲಕರಾದ ಓಲ್ತ್ರೊಡಿ ವಿನ್ಸೆಂಟ್ ಪ್ರಕಾಶ್ ಪಿಂಟೋ ಹಾಗೂ ತೇರೆಸಾ ಪಿಂಟೋ ರವರಿಂದ ಮೇಲಂತಬೆಟ್ಟು ಅಂಗನವಾಡಿ ಮಕ್ಕಳಿಗೆ ಪಾದರಕ್ಷೆಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಮೇಲಂತಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸವಿತಾ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಿರ್ಮಾಲ್ ಕುಮಾರ್ ಹಾಗೂ ಗ್ರಾಮ ಪಂಚಾಯತ್ ಸದಸ್ಯರು ಚಂದ್ರರಾಜ್ ಎಂ ವೇಣುಗೋಪಾಲ್ ಶೆಟ್ಟಿ, ಸುಮಲತಾ ಮತ್ತು ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ಶಿಲ್ಪಾ ಯೋಗೀಶ್, ಅಂಗನವಾಡಿ ಟೀಚರ್ ಇಂದಿರಾ ಮತ್ತು ಸಹಾಯಕಿ ಮೋಹಿನಿ ಮತ್ತು ಮಕ್ಕಳ ಪೋಷಕರು, ಪಂಚಾಯತ್ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ಶಾಸಕ ಹರೀಶ್ ಪೂಂಜರವರಿಂದ ಪಡಂಗಡಿ ಸಹಕಾರಿ ಸಂಘದ ಕಾವಲುಗಾರ ಕೊಠಡಿಯ ಉದ್ಘಾಟನೆ

Suddi Udaya

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸದಸ್ಯ ಶ್ರೀಧರ ಪೂಜಾರಿ ನಿಧನ

Suddi Udaya

ಫೇಸ್‌ ಬುಕ್‌ ಆಪ್‌ ನಲ್ಲಿ ಲೋನ್ ಕೊಡುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ತೆಂಕಕಾರಂದೂರು ನಿವಾಸಿ ನೆಬಿಸಾರಿಗೆ ರೂ.96,743 ವಂಚನೆ

Suddi Udaya

ಬೆಳ್ತಂಗಡಿ ಟೀಂ ಅಭಯಹಸ್ತ ಇದರ ಸಮಾಲೋಚನಾ ಸಭೆ

Suddi Udaya

ನಂದಿ ರಥ ಯಾತ್ರೆಗೆ ಗುರುವಾಯನಕೆರೆಯಲ್ಲಿ ಸ್ವಾಗತ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಶಿಬಾಜೆ ಗ್ರಾಮ ಸಮಿತಿಯಿಂದ ಸಿಎಂ ಸಿದ್ಧರಾಮಯ್ಯರಿಗೆ ಮನವಿ

Suddi Udaya
error: Content is protected !!