25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೆ. 23: ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ

ಬೆಳ್ತಂಗಡಿ : ಶ್ರೀ ಗುರುದೇವ ಎಜುಕೇಶನಲ್ ಟ್ರಸ್ಟ್ (ರಿ) ಬೆಳ್ತಂಗಡಿ, ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ , ಕೆ ಎಂ ಸಿ ಬ್ಲಡ್ ಸೆಂಟರ್ ಅತ್ತಾವರ ಮಂಗಳೂರು , ರೋಟರಿ ಕ್ಲಬ್ ಬೆಳ್ತಂಗಡಿ , ರಾಷ್ಟ್ರೀಯ ಸೇವಾ ಯೋಜನ ಘಟಕ, ಶ್ರೀ ಗುರುದೇವ ಪ್ರ.ದ. ಕಾಲೇಜು ಬೆಳ್ತಂಗಡಿ, ರೆಡ್ ರಿಬ್ಬನ್ ಕ್ಲಬ್ ಶ್ರೀ ಗುರುದೇವ ಪ್ರ. ದರ್ಜೆ ಕಾಲೇಜು ಬೆಳ್ತಂಗಡಿ ಇವುಗಳ ಸಹಯೋಗದೊಂದಿಗೆ
ಬೃಹತ್ ರಕ್ತದಾನ ಶಿಬಿರ ಸೆ.23 ರಂದು ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೆಳಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆಯ ತನಕ ನಡೆಯಲಿದೆ.

ಉದ್ಘಾಟನೆ ಯನ್ನು ಗುರುದೇವ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷೆ ಶ್ರೀಮತಿ ಪ್ರೀತಿತಾ ಧರ್ಮ ವಿಜೇತ್ ವಹಿಸಲಿದ್ದಾರೆ.

Related posts

ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ನಿ., ವತಿಯಿಂದ ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನಕ್ಕೆ ಕಂಪ್ಯೂಟರ್ ಕೊಡುಗೆ

Suddi Udaya

ಬಂಗ್ಲೆಗುಡ್ಡೆಯಲ್ಲಿ ಎರಡನೇ ದಿನದ ಕಾಯಾ೯ಚರಣೆ: ಎರಡು ಶವದ ಅವಶೇಷಗಳು ಪತ್ತೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ಬಿ.ಸಿ ಟ್ರಸ್ಟ್ ಸಿಡ್ಬಿ ಪ್ರಯಾಸ ಸ್ವ ಉದ್ಯೋಗ ಕ್ಕೆ 1ಕೋಟಿ ಪ್ರಗತಿ ನಿಧಿ ಮಜೂರಾತಿ ವಿತರಣೆ

Suddi Udaya

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನೂತನ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಜಯರಾಮ ಮಯ್ಯ ಅಧಿಕಾರ ಸ್ವೀಕಾರ

Suddi Udaya

ಭಾರತೀಯ ಸೇನೆಗೆ ಶಕ್ತಿ ತುಂಬಲು ಪ್ರಾರ್ಥನೆ

Suddi Udaya

ದ.ಕ ಜಿಲ್ಲೆಯ ಬಿಜೆಪಿ ವ್ಯಾಪಾರ ವಾಣಿಜ್ಯ ಪ್ರಕೋಷ್ಟದ ಸಹ ಸಂಚಾಲಕರಾಗಿ ಮಿಥುನ್ ಕುಲಾಲ್ ಅಳಕ್ಕೆ ಆಯ್ಕೆ

Suddi Udaya
error: Content is protected !!