22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ವಾವಲಂಬಿ ಸಾರಥಿ ಯೋಜನೆಯ ಫಲಾನುಭವಿಯಾಗಿ ಆಯ್ಕೆಯಾದ ವಿಜಯ ಕುಮಾರ್ ರವರಿಗೆ ಶಾಸಕ ಹರೀಶ್ ಪೂಂಜರಿಂದ ವಾಹನ ಹಸ್ತಾಂತರ

ಲಾಯಿಲ : 2023 – 24ನೇ ಸಾಲಿನ ಆದಿಜಾoಬವ ಅಭಿವೃದ್ಧಿ ನಿಗಮದಡಿ ಶಾಸಕ ಹರೀಶ್ ಪೂಂಜರವರ ಶಿಫಾರಸ್ಸಿನ ಮೂಲಕ ಲಾಯಿಲ ಗ್ರಾಮದ ವಿಜಯ ಕುಮಾರ್ ರವರು ಸ್ವಾವಲಂಬಿ ಸಾರಥಿ ಯೋಜನೆಯ ಫಲಾನುಭವಿಯಾಗಿ ಆಯ್ಕೆಯಾಗಿದ್ದು, ಶಾಸಕ ಹರೀಶ್ ಪೂಂಜರವರು ಪಲಾನುಭವಿಗೆ ವಾಹನವನ್ನು ಹಸ್ತಾಂತರಿಸಿದರು.

Related posts

ಬಂದಾರು: ಬಟ್ಲಡ್ಕ ಜುಮಾ ಮಸೀದಿಯ ಜಮಾಅತ್ ಮಹಾಸಭೆ: ನೂತನ ಸಮಿತಿ ರಚನೆ

Suddi Udaya

ನೆರಿಯ ವಲಯದ ಭಜನಾ ಪರಿಷತ್ ಸಭೆ

Suddi Udaya

ಬೆಳ್ತಂಗಡಿ 45ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವಕ್ಕೆ ಚಾಲನೆ

Suddi Udaya

ಜನಜಾಗೃತಿ ವೇದಿಕೆಯ ಪದಾಧಿಕಾರಿಗಳಿಂದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಬೇಟಿ

Suddi Udaya

ಬೆಳ್ತಂಗಡಿ: ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದಿಂದ ಆರೋಗ್ಯ ಇಲಾಖೆ ನೌಕರರಿಗೆ ಉಚಿತ ಸಮವಸ್ತ್ರ ವಿತರಣೆ

Suddi Udaya

ಎಸ್.ಡಿ.ಎಮ್.ಪದವಿ ಪೂರ್ವ ಕಾಲೇಜಿನಲ್ಲಿ ಹಸಿರು ಹೊನ್ನು ಕಾರ್ಯಕ್ರಮ

Suddi Udaya
error: Content is protected !!