25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ವಾವಲಂಬಿ ಸಾರಥಿ ಯೋಜನೆಯ ಫಲಾನುಭವಿಯಾಗಿ ಆಯ್ಕೆಯಾದ ವಿಜಯ ಕುಮಾರ್ ರವರಿಗೆ ಶಾಸಕ ಹರೀಶ್ ಪೂಂಜರಿಂದ ವಾಹನ ಹಸ್ತಾಂತರ

ಲಾಯಿಲ : 2023 – 24ನೇ ಸಾಲಿನ ಆದಿಜಾoಬವ ಅಭಿವೃದ್ಧಿ ನಿಗಮದಡಿ ಶಾಸಕ ಹರೀಶ್ ಪೂಂಜರವರ ಶಿಫಾರಸ್ಸಿನ ಮೂಲಕ ಲಾಯಿಲ ಗ್ರಾಮದ ವಿಜಯ ಕುಮಾರ್ ರವರು ಸ್ವಾವಲಂಬಿ ಸಾರಥಿ ಯೋಜನೆಯ ಫಲಾನುಭವಿಯಾಗಿ ಆಯ್ಕೆಯಾಗಿದ್ದು, ಶಾಸಕ ಹರೀಶ್ ಪೂಂಜರವರು ಪಲಾನುಭವಿಗೆ ವಾಹನವನ್ನು ಹಸ್ತಾಂತರಿಸಿದರು.

Related posts

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿ ರಚನೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಔಟ್ ಸೈಡ್ ವಾಕರ್ ವಿತರಣೆ

Suddi Udaya

ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದ ಸ್ವಾಗತ ಗೋಪುರ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಉದ್ಯಮಿ ಸತೀಶ್ ಪೂಜಾರಿ ಬೆಳಪು ಮತ್ತು ಪ್ರಭಾಕರ ಸುವರ್ಣ ಕರ್ನಿರೆ ಭೇಟಿ

Suddi Udaya

ತಣ್ಣೀರುಪoತ ವಲಯದ ಕರಾಯ ಕಾರ್ಯಕ್ಷೇತ್ರದಲ್ಲಿ ವಿಕ್ರಂ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಕಸ್ತೂರಿ ರಂಗನ್ ವರದಿ ವಿರುದ್ಧ ಪ್ರತಿಭಟನೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸಂಪೂರ್ಣ ಬೆಂಬಲ

Suddi Udaya
error: Content is protected !!