September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅ.3-8: ಕೊಪ್ಪದಲ್ಲಿ 45ನೇ ಬೃಹತ್ ದಸರಾ ಯೋಗ ಕಾರ್ಯಕ್ರಮ, ಪೂರ್ವಭಾವಿ ಸಭೆ

ಕೊಪ್ಪ: ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಹಾಗೂ ಶ್ರೀ ಧ. ಗ್ರಾ.ಯೋಬಿ.ಸಿ ಟ್ರಸ್ಟ್ ಸಹಯೋಗದಲ್ಲಿ ಕೊಪ್ಪ ತಾಲೂಕಿನ 2000ಕ್ಕಿಂತಲೂ ಅಧಿಕ ಸಾರ್ವಜನಿಕರಿಗೆ ಯೋಗ ಹಾಗೂ ಧ್ಯಾನ ಶಿಬಿರ ಅ.3 ರಿಂದ 8 ರತನಕ ನಡೆಯಲಿದೆ.

ಕಾರ್ಯಕ್ರಮದ ಬಗ್ಗೆ ಪೂರ್ವಭಾವಿ ಸಭೆಯು ಗ್ರಾಮಾಭಿವೃದ್ಧಿ ಕಚೇರಿಯಲ್ಲಿ ನಡೆಯಿತು.

ಸಭೆಯಲ್ಲಿ ಜನಜಾಗೃತಿ ವೇದಿಕೆಯ ಉಪಾಧ್ಯಕ್ಷ ಬಾಲಕೃಷ್ಣ , ದೇವಪ್ಪ , ಯೋಜನಾಧಿಕಾರಿ ರಾಜೇಶ್ , ಯೋಗ ಸಂಘಟಕ ಶೇಖರ್, ನಿರ್ದೇಶಕರಾದ ಡಾ| ಶಶಿಕಾಂತ್ ಜೈನ್ ಉಪಸ್ಥಿತರಿದ್ದು ಶಿಬಿರದ ಮಾಹಿತಿ ಹಾಗೂ ಸಾರ್ವಜನಿಕರು ಇದರ ಪ್ರಯೋಜನ ಪಡೆಯಬೇಕು ಎಂದು ತಿಳಿಸಿದರು.

Related posts

ಅತ್ಯಂತ ಅಪರೂಪದ ಕುಂಭಮೇಳದಲ್ಲಿ ಪವಿತ್ರ ಸ್ಥಾನಗೈದ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ಕರ್ನಾಟಕದ ಆರ್ಥಿಕ ಪರಿಸ್ಥಿತಿ ನಿಭಾಯಿಸುವಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿಫಲ: ವಿಧಾನಪರಿಷತ್ ಶಾಸಕ ಕೆ‌.ಪ್ರತಾಪ್ ಸಿಂಹ ನಾಯಕ್ ಆರೋಪ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಂದ ಕೊಯ್ಯೂರು ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ಹಾಗೂ ಕೊಡೆ ವಿತರಣೆ

Suddi Udaya

ವಿದ್ವತ್ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ಮಹಿತಾ ಕುಮಾರಿ ಎಂ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ

Suddi Udaya

ಬೆಳ್ತಂಗಡಿ ನಗರ ಮಹಾಶಕ್ತಿ ಕೇಂದ್ರದಸಂಚಾಲಕರಾಗಿ ಸುನೀಲ್ ಬೆಳ್ತಂಗಡಿ, ಸಹಸಂಚಾಲಕರಾಗಿ ನಿತಿನ್

Suddi Udaya

ನಾವೂರು : ನಾಗಜೆ ಪ್ರದೀಪ್ ರವರ ತೋಟದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ

Suddi Udaya
error: Content is protected !!