July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂಜಿನಿಯರ್ ದಿನಾಚರಣೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸೆ.15 ರಂದು ಇಂಜಿನಿಯರ್‌ ದಿನಾಚರಣೆ ಆಚರಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್ ಅವರು ದಿನದ ಮಹತ್ವವನ್ನು ವಿವರಿಸಿ, ಸರ್. ಎಂ. ವಿಶ್ವೇಶ್ವರಯ್ಯ ಅವರ ಜೀವನದಿಂದ ವಿದ್ಯಾರ್ಥಿಗಳು ಪ್ರೇರಣೆ ಹೊಂದುವಂತಾಗಲಿ ಎಂದು ಹೇಳಿದರು. ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ. ರವೀಶ್ ಅವರು ವಿಶ್ವೇಶ್ವರಯ್ಯ ಅವರ ತಾಂತ್ರಿಕ ಸಾಧನೆಗಳು ಮತ್ತು ದೇಶ ನಿರ್ಮಾಣಕ್ಕೆ ನೀಡಿದ ಕೊಡುಗೆಯನ್ನು ನೆನಪಿಸಿದರು.

ಈ ಸಂದರ್ಭದಲ್ಲಿ ಪ್ರಾಂಶುಪಾಲರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಸರ್. ಎಂ. ವಿಶ್ವೇಶ್ವರಯ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಗೌರವ ಸಲ್ಲಿಸಿದರು.

Related posts

ಬೆಳ್ತಂಗಡಿ ಯುವವಾಹಿನಿಯ ವಾರ್ಷಿಕ ಮಹಾಸಭೆ: ಅಧ್ಯಕ್ಷರಾಗಿ ಲೀಲಾವತಿ ಪಣಕಜೆ, ಕಾರ್ಯದರ್ಶಿಯಾಗಿ ಅಶ್ವಿನ್ ಕುಮಾರ್ ಬಿ.ಕೆ.

Suddi Udaya

ಬೆಳ್ತಂಗಡಿ :ಭತ್ತ ಬೆಳೆಯುವ ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ದಾಸ್ತಾನು ಲಭ್ಯ

Suddi Udaya

ಬೆಳ್ತಂಗಡಿ ಕಳ್ಳತನ ಪ್ರಕರಣ: ಬೆಳ್ತಂಗಡಿ ಪೊಲೀಸರಿಂದ ಅಂತರ್ ರಾಜ್ಯ ಕುಖ್ಯಾತ ಕಳ್ಳನ ಬಂಧನ

Suddi Udaya

ನ.16: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

Suddi Udaya

ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರ ಹುಟ್ಟುಹಬ್ಬದ ಪ್ರಯುಕ್ತ ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂದಿರದಲ್ಲಿ ಭಜನೆ ಹಾಗೂ ಪೂಜಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಆನ್ಸ್ ಕ್ಲಬ್ ನೂತನ ಪದಾಧಿಕಾರಿಗಳ‌ ಪದಗ್ರಹಣ ಸಮಾರಂಭ: ನೂತನ ಅಧ್ಯಕ್ಷೆಯಾಗಿ ಗಾಯತ್ರಿ ಶ್ರೀಧರ್ ಹಾಗೂ ಕಾರ್ಯದರ್ಶಿಯಾಗಿ ಡಾ.ವಿನಯಾ ಕಿಶೋರ್ ಅಧಿಕಾರ ಸ್ವೀಕಾರ

Suddi Udaya
error: Content is protected !!