September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಬಡ್ಡಿ ಪಂದ್ಯಾಟ: ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ

ಕುವೆಟ್ಟು: ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ-ಕೊಡಿಯಾಲಬೈಲು ಶಾಲೆಯಲ್ಲಿ ಜರುಗಿದ ಬೆಳ್ತಂಗಡಿ ತಾಲೂಕು ಮಟ್ಟದ 14 ವಯೋಮಾನದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಸ.ಉ.ಹಿ.ಪ್ರಾ.ಶಾಲೆ ಕುವೆಟ್ಟು ಇಲ್ಲಿಯ ವಿದ್ಯಾರ್ಥಿಗಳ ತಂಡ ಭಾಗವಹಿಸಿ ದ್ವಿತೀಯ ಸ್ಥಾನ ಗಳಿಸಿರುತ್ತಾರೆ.

ಆಲ್ರೌಂಡರ್ ಆಗಿ ಮಹಮ್ಮದ್ ಬಿಲಾಲ್ ಆಯ್ಕೆಯಾಗಿದ್ದಾನೆ. ಅಲ್ಲದೆ ಮಹಮದ್ ಆಶಿಂ, ಮಹಮದ್ ಸಾಬಿತ್, ಗಗನ್, ಪ್ರದ್ಯುಮ್ನ ಹಾಗೂ ಮಹಮದ್ ಬಿಲಾಲ್ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಪೂರ್ಣಿಮಾ ಬಿ ತರಬೇತಿ ನೀಡಿ ಶಾಲಾ ಎಸ್‌ ಡಿ ಎಂ ಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ, ಶಾಲಾ ಮುಖ್ಯ ಶಿಕ್ಷಕ ಭಾಸ್ಕರ್ ಹಾಗೂ ಅಧ್ಯಾಪಕ ವೃಂದದವರು ಸಹಕರಿಸಿ, ಪ್ರೋತ್ಸಾಹಿಸಿದರು.

Related posts

ವೇಣೂರು: ಲಯನ್ಸ್ ಕ್ಲಬ್ ನಲ್ಲಿ ಕಾರ್ಗಿಲ್ ದಿನಾಚರಣೆ

Suddi Udaya

ಎ.12: ಬೆಳ್ತಂಗಡಿಯಲ್ಲಿ ಬೃಹತ್ ಸ್ವಚ್ಛತಾ ಆಂದೋಲನ

Suddi Udaya

ಮಳೆ ಹಾನಿಗೊಳಗಾದ ನೆರಿಯ, ಚಿಬಿದ್ರೆ ಗ್ರಾಮಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ: ಪರಿಹಾರಕ್ಕಾಗಿ ಸರಕಾರಕ್ಕೆ ಒತ್ತಾಯಿಸುವ ಭರವಸೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪುದುವೆಟ್ಟು ಶಾಂತ್ಯಾಯ ಶ್ರೀ ಮಹಾಗಣಪತಿ ಭಜನಾಮಂದಿರದ ಅನ್ನಛತ್ರ ಕಟ್ಟಡದ ಕಾಮಗಾರಿಗೆ ರೂ. 1ಲಕ್ಷ ಮಂಜೂರು

Suddi Udaya

ನೆರಿಯ: ಪುಟ್ಟ ಮಗುವಿನ ಚಿಕಿತ್ಸೆಗೆ ನೆರವಾಗಿ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದ್ವಿತೀಯ ಸೋಪಾನ ಪರೀಕ್ಷೆ: ಉಜಿರೆ ಎಸ್ ಡಿ ಎಂ ಆಂ.ಮಾ. ಶಾಲೆ ವಿದ್ಯಾರ್ಥಿನಿಯರು ತೇರ್ಗಡೆ

Suddi Udaya
error: Content is protected !!