23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಬಡ್ಡಿ ಪಂದ್ಯಾಟ: ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ

ಕುವೆಟ್ಟು: ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ-ಕೊಡಿಯಾಲಬೈಲು ಶಾಲೆಯಲ್ಲಿ ಜರುಗಿದ ಬೆಳ್ತಂಗಡಿ ತಾಲೂಕು ಮಟ್ಟದ 14 ವಯೋಮಾನದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಸ.ಉ.ಹಿ.ಪ್ರಾ.ಶಾಲೆ ಕುವೆಟ್ಟು ಇಲ್ಲಿಯ ವಿದ್ಯಾರ್ಥಿಗಳ ತಂಡ ಭಾಗವಹಿಸಿ ದ್ವಿತೀಯ ಸ್ಥಾನ ಗಳಿಸಿರುತ್ತಾರೆ.

ಆಲ್ರೌಂಡರ್ ಆಗಿ ಮಹಮ್ಮದ್ ಬಿಲಾಲ್ ಆಯ್ಕೆಯಾಗಿದ್ದಾನೆ. ಅಲ್ಲದೆ ಮಹಮದ್ ಆಶಿಂ, ಮಹಮದ್ ಸಾಬಿತ್, ಗಗನ್, ಪ್ರದ್ಯುಮ್ನ ಹಾಗೂ ಮಹಮದ್ ಬಿಲಾಲ್ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಪೂರ್ಣಿಮಾ ಬಿ ತರಬೇತಿ ನೀಡಿ ಶಾಲಾ ಎಸ್‌ ಡಿ ಎಂ ಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ, ಶಾಲಾ ಮುಖ್ಯ ಶಿಕ್ಷಕ ಭಾಸ್ಕರ್ ಹಾಗೂ ಅಧ್ಯಾಪಕ ವೃಂದದವರು ಸಹಕರಿಸಿ, ಪ್ರೋತ್ಸಾಹಿಸಿದರು.

Related posts

ಕೊಯ್ಯೂರು ಪ್ರಗತಿಪರ ಕೃಷಿಕ ಬೆಳಿಯಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya

ಆ.17: ಉಜಿರೆಯಲ್ಲಿ ಅಗ್ರಿಲೀಫ್ ಉದ್ಯೋಗ ಮೇಳ : ಅರ್ಹ ಅಭ್ಯರ್ಥಿಗಳಿಗೆ ನೇರ ಸಂದರ್ಶನ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪಟ್ರಮೆ: ಪಟ್ಟೂರು ಗುತ್ತು ಮನೆತನದ ನಿವಾಸಿ ಕುಂಞಣ್ಣ ಶೆಟ್ಟಿ ನಿಧನ

Suddi Udaya

ಕುವೆಟ್ಟು ಗ್ರಾ.ಪಂ. ವತಿಯಿಂದ ಚರಂಡಿ ದುರಸ್ತಿ

Suddi Udaya

ರಾಜ್ಯ ಮಟ್ಟದ ಮುಕ್ತ ಕರಾಟೆ ಪಂದ್ಯಾಟ: ಉಜಿರೆಯ ಮೋಹನ್ ರವರಿಗೆ ಕುಮಿತೆಯಲ್ಲಿ ಚಿನ್ನದ ಪದಕ

Suddi Udaya
error: Content is protected !!