25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದೇವರಿಗೆ ಕದಿರು ಅರ್ಪಣೆ, ಹೊಸ ಅಕ್ಕಿ ಊಟ

ಗೇರುಕಟ್ಟೆ: ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬಾಕಿಮಾರು ಗದ್ದೆಯಿಂದ ಮಂಗಲ ವಾದ್ಯದೊಂದಿಗೆ ಮೆರವಣಿಗೆಯ ಮೂಲಕ ತಂದು ದೇವರಿಗೆ ಕದಿರು ಸಮರ್ಪಿಸಿ, ದೇವರಿಗೆ ವಿಶೇಷ ಪೂಜೆ ನಡೆಯಿತು. ನಂತರ ಭಕ್ತಾದಿಗಳಿಗೆ ಕದಿರು ವಿತರಣೆ ಮಾಡಿದರು.


ದೇವರಿಗೆ ಮಹಾಪೂಜೆ, ದೈವಗಳಿಗೆ ಪರ್ವ ಹಾಗೂ ಹೊಸ ಅಕ್ಕಿ ಊಟದ (ನವಾನ್ನ ಭೋಜನ) ಸಮಾರಾಧನೆಯೊಂದಿಗೆ ಕೊಪ್ಪರಿಗೆ ಇಳಿಸುವ ಕಾರ್ಯಕ್ರಮ ನಡೆಯಿತು.


ಅನ್ನಸಂತರ್ಪಣೆ ಸೇವಾರ್ಥಿಗಳಾದ ಶ್ರೀಮತಿ ಮತ್ತು ಸತೀಶ್ ಭಟ್, ಕುಂಟಿನಿ, ಕೃಷ್ಣಪ್ಪ ಮಡಿವಾಳರ ಸ್ಮರಣಾರ್ಥ ಪತ್ನಿ ಹಾಗೂ ಮಕ್ಕಳು, ಪಡಂತ್ತೊಟ್ಟು ನಾಳ ನೆರವೇರಿಸಿದರು. ವ್ಯವಸ್ಥಾನ ಸಮಿತಿ,ಅಭಿವೃದ್ಧಿ ಸಮಿತಿ, ಶ್ರೀ ದುರ್ಗಾ ಮಾತೃಮಂಡಳಿ, ಭಜನಾ ಮಂಡಳಿ ಅಧ್ಯಕ್ಷರು, ಸದಸ್ಯರು, ಪದಾಧಿಕಾರಿಗಳು ಮತ್ತಿತರರಿದ್ದರು.

Related posts

ಕುತ್ಲೂರು ನಿವಾಸಿ ಶ್ರೀಮತಿ ನಿಧನ

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ ವತಿಯಿಂದ ತಾಲ್ಲೂಕು ಮಟ್ಟದ ಹಗ್ಗಜಗ್ಗಾಟ ಸ್ಪರ್ಧೆ: ಮರೋಡಿ ಶ್ರೀ ಬ್ರಹ್ಮಲಿಂಗೇಶ್ವರ ತಂಡವು ಪ್ರಥಮ

Suddi Udaya

ಅ.2 ರಂದು “ಪುರ್ಸ ಕಟ್ಟುನ ಇನಿ- ಕೋಡೆ – ಎಲ್ಲೆ” ಸಾಕ್ಷ ಚಿತ್ರ ಬಿಡುಗಡೆ

Suddi Udaya

ಶ್ರೀ ಧ. ಮಂ. ಕಾಲೇಜಿನಲ್ಲಿ ತುಳು ಜಾನಪದ ಮಹಾಕವಿ ಮಾಚಾರ್ ಗೋಪಾಲ ನಾಯ್ಕ ಸಂಸ್ಮರಣೆ ಮತ್ತು ತುಳುವ ಮೌಖಿಕ ಪರಂಪರೆ ವಿಷಯದ ಕುರಿತು ವಿಶೇಷ ಉಪನ್ಯಾಸ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕಿನ ಮುಖ್ಯ ಪುಸ್ತಕ ಬರಹಗಾರರಿಗೆ ಪುಸ್ತಕ ನಿರ್ವಹಣೆ ಮತ್ತು ಜವಾಬ್ದಾರಿಗಳ ಕುರಿತು ತರಬೇತಿ

Suddi Udaya
error: Content is protected !!