25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದೇವರಿಗೆ ಕದಿರು ಅರ್ಪಣೆ, ಹೊಸ ಅಕ್ಕಿ ಊಟ

ಗೇರುಕಟ್ಟೆ: ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬಾಕಿಮಾರು ಗದ್ದೆಯಿಂದ ಮಂಗಲ ವಾದ್ಯದೊಂದಿಗೆ ಮೆರವಣಿಗೆಯ ಮೂಲಕ ತಂದು ದೇವರಿಗೆ ಕದಿರು ಸಮರ್ಪಿಸಿ, ದೇವರಿಗೆ ವಿಶೇಷ ಪೂಜೆ ನಡೆಯಿತು. ನಂತರ ಭಕ್ತಾದಿಗಳಿಗೆ ಕದಿರು ವಿತರಣೆ ಮಾಡಿದರು.


ದೇವರಿಗೆ ಮಹಾಪೂಜೆ, ದೈವಗಳಿಗೆ ಪರ್ವ ಹಾಗೂ ಹೊಸ ಅಕ್ಕಿ ಊಟದ (ನವಾನ್ನ ಭೋಜನ) ಸಮಾರಾಧನೆಯೊಂದಿಗೆ ಕೊಪ್ಪರಿಗೆ ಇಳಿಸುವ ಕಾರ್ಯಕ್ರಮ ನಡೆಯಿತು.


ಅನ್ನಸಂತರ್ಪಣೆ ಸೇವಾರ್ಥಿಗಳಾದ ಶ್ರೀಮತಿ ಮತ್ತು ಸತೀಶ್ ಭಟ್, ಕುಂಟಿನಿ, ಕೃಷ್ಣಪ್ಪ ಮಡಿವಾಳರ ಸ್ಮರಣಾರ್ಥ ಪತ್ನಿ ಹಾಗೂ ಮಕ್ಕಳು, ಪಡಂತ್ತೊಟ್ಟು ನಾಳ ನೆರವೇರಿಸಿದರು. ವ್ಯವಸ್ಥಾನ ಸಮಿತಿ,ಅಭಿವೃದ್ಧಿ ಸಮಿತಿ, ಶ್ರೀ ದುರ್ಗಾ ಮಾತೃಮಂಡಳಿ, ಭಜನಾ ಮಂಡಳಿ ಅಧ್ಯಕ್ಷರು, ಸದಸ್ಯರು, ಪದಾಧಿಕಾರಿಗಳು ಮತ್ತಿತರರಿದ್ದರು.

Related posts

ಕಳೆಂಜ: ಶಿಬರಾಜೆಯಲ್ಲಿ ಒಂಟಿಸಲಗ ದಾಳಿ : ಅಪಾರ ಕೃಷಿ ನಾಶ

Suddi Udaya

ಅಗ್ರಿಲೀಫ್ ಗೆ ದಾಖಲೆಯ ರೂ. 20 ಕೋಟಿ ಹೂಡಿಕೆ : 2 ವರ್ಷಗಳಲ್ಲಿ ರೂ. 100 ಕೋಟಿ ವ್ಯವಹಾರದ ಗುರಿ: ಗ್ರಾಮೀಣ ಭಾಗದ ವಿದೇಶಿ ರಫ್ತು ಸಂಸ್ಥೆಯ ಅಪೂರ್ವ ಸಾಧನೆ

Suddi Udaya

ಅಳದಂಗಡಿ: ಕೆದ್ದು ನಿವಾಸಿ ಸತೀಶ್ ಪೂಜಾರಿ ನಿಧನ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆಯವರ 75ನೇ ವರ್ಷದ ಹುಟ್ಟುಹಬ್ಬ ಪ್ರಯುಕ್ತ ಸಿರಿ ಸಿಬ್ಬಂದಿಗಳಿಂದ ಶುಭಾಶಯ

Suddi Udaya

ಜ.24-30: ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya

ಬಳಂಜ: ಶ್ರೀಗುರುಪೂಜೆ ಪ್ರಯುಕ್ತ ಬಿಲ್ಲವ ಸಂಘದಿಂದ ಕ್ರೀಡಾಕೂಟ

Suddi Udaya
error: Content is protected !!