22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ: ಬೆರ್ಕೆ ರಸ್ತೆಯಲ್ಲಿ ಕಸ ಎಸೆದವರಿಂದಲೇ ವಿಲೇವಾರಿ ಮಾಡಿ ದಂಡ ವಿಧಿಸಿದ ಲಾಯಿಲ ಗ್ರಾ.ಪಂ.

ಲಾಯಿಲ: ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆರ್ಕೆ ಕಾವಟೆಗೆ ಹೋಗುವ ರಸ್ತೆಯಲ್ಲಿ ಕಸವನ್ನು ಗಾಡಿಯಲ್ಲಿ ತಂದು ಹಾಕಿದ್ದು, ಈ ಬಗ್ಗೆ ಸ್ವಚ್ಛತಾ ಕಾರ್ಮಿಕರು ಹಾಗೂ ಗ್ರಾಮಸ್ಥರು ಗ್ರಾಮ ಪಂಚಾಯತ್ ಕಚೇರಿಗೆ ಬಂದು ಲೆಕ್ಕಸಹಾಯಕಿ ಸುಪ್ರಿತಾ ಶೆಟ್ಟಿ ಅವರ ಗಮನಕ್ಕೆ ತಂದಿದ್ದಾರೆ. ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ರಸ್ತೆ ಬದಿ ಬಿಸಾಡಿದ್ದ ಗೋಣಿಚೀಲಗಳನ್ನು ತೆರೆದಾಗ ಅದರಲ್ಲಿ ಕಸ ಹಾಕಿದವರ ಬಗ್ಗೆ ಮಾಹಿತಿ ದೊರಕಿದೆ.

ಕಸ ಹಾಕಿದವರನ್ನು ಕರೆಸಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ ಡಿ.ಪಿ. ಹಾಗೂ ಕಾರ್ಯದರ್ಶಿ ತಾರಾನಾಥ್ ನಾಯ್ಕ ಅವರು ದಂಡನೆ ಶುಲ್ಕ ವಿಧಿಸಿ ಕಸವನ್ನು ಕಸ ಹಾಕಿದವರಿಂದಲೇ ತೆರವುಗೊಳಿಸಿದ್ದಾರೆ.

Related posts

ಭಾರತೀಯ ಕಿರಿಯ ಪುರುಷರ ಹ್ಯಾಂಡ್‌ಬಾಲ್ ತಂಡಕ್ಕೆ ಎಸ್‌.ಡಿ.ಎಂ ಕಾಲೇಜಿನ ವಿದ್ಯಾರ್ಥಿ ಅಭಿಷೇಕ್ ಎಚ್. ಆಯ್ಕೆ

Suddi Udaya

ನಾಳೆಯಿಂದ(ಜು.20) ಕಡಮಗುಂಡಿ, ಬೊಲ್ಲೆ ಜಲಪಾತ ಪ್ರವೇಶಕ್ಕೆ ನಿರ್ಬಂಧ

Suddi Udaya

ಬೆಳ್ತಂಗಡಿ: ಮಿಷ್ ಮಷ್ ಫ್ಯಾನ್ಸಿಯಲ್ಲಿ ಲಕ್ಕಿ ಡ್ರಾ: ರೂ.499 ರ ಹೆಚ್ಚಿನ ಖರೀದಿಗೆ ಲಕ್ಕಿ ಕೂಪನ್

Suddi Udaya

ಪೆರ್ಲ ಬೈಪಾಡಿ ಸ.ಪ್ರೌ. ಶಾಲೆಯ ಸಹ ಶಿಕ್ಷಕ ಜಿಲ್ಲಾ ಪ್ರಶಸ್ತಿ ಪುರಸ್ಕೃತ ವಿಜಯಕುಮಾರ್ ಎಂ ಸೇವಾ ನಿವೃತ್ತಿ

Suddi Udaya

ಧರ್ಮಸ್ಥಳದಲ್ಲಿ ಇತಿಹಾಸ ಸೃಷ್ಟಿ: ರಂಗಭೂಮಿಯಲ್ಲಿ ಮೊದಲ ಬಾರಿಗೆ ಏಐ ರೋಬೋಟ್ ‘ಶೃತಿ’ ಅಭಿನಯ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!