September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ: ಬೆರ್ಕೆ ರಸ್ತೆಯಲ್ಲಿ ಕಸ ಎಸೆದವರಿಂದಲೇ ವಿಲೇವಾರಿ ಮಾಡಿ ದಂಡ ವಿಧಿಸಿದ ಲಾಯಿಲ ಗ್ರಾ.ಪಂ.

ಲಾಯಿಲ: ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆರ್ಕೆ ಕಾವಟೆಗೆ ಹೋಗುವ ರಸ್ತೆಯಲ್ಲಿ ಕಸವನ್ನು ಗಾಡಿಯಲ್ಲಿ ತಂದು ಹಾಕಿದ್ದು, ಈ ಬಗ್ಗೆ ಸ್ವಚ್ಛತಾ ಕಾರ್ಮಿಕರು ಹಾಗೂ ಗ್ರಾಮಸ್ಥರು ಗ್ರಾಮ ಪಂಚಾಯತ್ ಕಚೇರಿಗೆ ಬಂದು ಲೆಕ್ಕಸಹಾಯಕಿ ಸುಪ್ರಿತಾ ಶೆಟ್ಟಿ ಅವರ ಗಮನಕ್ಕೆ ತಂದಿದ್ದಾರೆ. ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ರಸ್ತೆ ಬದಿ ಬಿಸಾಡಿದ್ದ ಗೋಣಿಚೀಲಗಳನ್ನು ತೆರೆದಾಗ ಅದರಲ್ಲಿ ಕಸ ಹಾಕಿದವರ ಬಗ್ಗೆ ಮಾಹಿತಿ ದೊರಕಿದೆ.

ಕಸ ಹಾಕಿದವರನ್ನು ಕರೆಸಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ ಡಿ.ಪಿ. ಹಾಗೂ ಕಾರ್ಯದರ್ಶಿ ತಾರಾನಾಥ್ ನಾಯ್ಕ ಅವರು ದಂಡನೆ ಶುಲ್ಕ ವಿಧಿಸಿ ಕಸವನ್ನು ಕಸ ಹಾಕಿದವರಿಂದಲೇ ತೆರವುಗೊಳಿಸಿದ್ದಾರೆ.

Related posts

ಬೆಳ್ತಂಗಡಿ ನ.ಪಂ. ವ್ಯಾಪ್ತಿಯ ಮಾಡ್ಯಾಲೋಟ್ಟುನಲ್ಲಿ ರಸ್ತೆಗೆ ಗುಡ್ಡ ಕುಸಿತ

Suddi Udaya

ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಿಂದ ಧರ್ಮಸ್ಥಳ ಡಾ| ಹೆಗ್ಗಡೆಯವರ ಭೇಟಿ

Suddi Udaya

ನಾವೂರು ಕೈಕಂಬ ಪ್ರದೇಶದ ಲಾಯಿಲ- ಕಿಲ್ಲೂರು ಪಿಡ್ಲೂಡಿ ರಸ್ತೆ ಬದಿಯ ಚರಂಡಿಯಲ್ಲಿ ತುಂಬಿದ ಹೂಳು:ಚರಂಡಿ ಹೂಳು ತೆಗೆದ ಯುವ ಉದ್ಯಮಿ ಅನಿಲ್ ಎಂ.ಜೆ ನರ್ನೊಟ್ಟು : ಸಾರ್ವಜನಿಕರ ಪ್ರಶಂಸೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಬೆಳ್ತಂಗಡಿ ಕೌಶಲ್ಯಭಿವೃದ್ಧಿ ತರಬೇತಿಯಡಿ ಬಟ್ಟೆ ಚೀಲ ಮತ್ತು ಎಂಬ್ರಾಯಿಡರಿ ಉಚಿತ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿರಿಯ ವಿದ್ಯಾರ್ಥಿಗಳ ಸಭೆ:ಶಾಲಾ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಬಗ್ಗೆ ಸಮಗ್ರ ಚರ್ಚೆ :ಹಿರಿಯ ವಿದ್ಯಾರ್ಥಿ ಸಂಘದ ಸಮಿತಿ ರಚನೆ:ಅಧ್ಯಕ್ಷರಾಗಿ ವಾಸುದೇವ ಸೋಮಯಾಜಿ, ಕಾರ್ಯದರ್ಶಿಯಾಗಿ ಪೂರ್ಣಿಮಾ

Suddi Udaya

ನಾವೂರು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya
error: Content is protected !!