September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಕ್ಷಣ ಸಂಯೋಜಕರಾಗಿ ಎಡ್ವರ್ಡ್ ಡಿಸೋಜ ಆಯ್ಕೆ

ಬೆಳ್ತಂಗಡಿ: ಹೊಸಕೋಟೆ ತಾಲೂಕಿನ ಶಿಕ್ಷಣ ಸಂಯೋಜಕರಾಗಿ ಕಂಬಳೀಪುರ ಸರಕಾರಿ ಶಾಲೆ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಎಡ್ವರ್ಡ್ ಡಿಸೋಜ ಅವರು ಆಯ್ಕೆಯಾಗಿದ್ದಾರೆ.


ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಉಪ ನಿರ್ದೇಶಕರ ಕಚೇರಿಯಲ್ಲಿ ಸೆ.೧೬ರಂದು ನಡೆದ ಮುಖ್ಯ ಶಿಕ್ಷಕರು ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ನಡೆದ ವರ್ಗಾವಣೆ ಕೌನ್ಸಿಲಿಂಗ್‌ನಲ್ಲಿ ಶಿಕ್ಷಣ ಸಂಯೋಜಕರಾಗಿ ಆಯ್ಕೆಯಾಗಿದ್ದಾರೆ. ಎಡ್ವರ್ಡ್ ಡಿ’ ಸೋಜ ಅವರು ಈ ಹಿಂದೆ ಬೆಳ್ತಂಗಡಿ ತಾಲೂಕಿನ ಕಟ್ಟದಬೈಲು ಶಾಲೆಯ ಮುಖ್ಯ ಶಿಕ್ಷಕರಿಗಾಗಿ ಸೇವೆ ಸಲ್ಲಿಸಿದ್ದು, ಬಳಿಕ ಹೊಸಕೋಟೆ ತಾಲೂಕಿಗೆ ವರ್ಗಾವಣೆಗೊಂಡಿದ್ದರು.

Related posts

ಗುರುವಾಯನಕೆರೆಯಲ್ಲಿ “ಆರ್ವಿಕ್” ಜ್ಯುವೆಲ್ಲರ್ಸ್ & ವರ್ಕ್ಸ್ ಶುಭಾರಂಭ

Suddi Udaya

ಕಳಿಯ ಗ್ರಾ.ಪಂ. ನ ಮೂರನೇ ವಾರ್ಡ್ ಮತ್ತು ನ್ಯಾಯತರ್ಪು ಗ್ರಾಮದ ಪ್ರಥಮ ಸುತ್ತಿನ ವಾರ್ಡ್ ಸಭೆ

Suddi Udaya

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

Suddi Udaya

ನಾವೂರು ಸ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಗೆ ಪ್ರೌಢಶಾಲೆ ಮಂಜೂರುಗೊಳಿಸುವಂತೆ ವಿನುತ ಬಂಗೇರ ರವರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ

Suddi Udaya
error: Content is protected !!