22.6 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿಧಾರ್ಮಿಕವರದಿ

ಉಜಿರೆ: ಯಕ್ಷಬಿಂದು ಕಲಾರಾಧನಾ ಪ್ರತಿಷ್ಠಾನದ ವಿಜ್ಞಾಪನಾ ಪತ್ರ ಬಿಡುಗಡೆ

ಉಜಿರೆ: ಸೆ.14ರಂದು ಉಜಿರೆಯ ಈ ಜನಾರ್ಧನ ಸ್ವಾಮಿ ದೇವಸ್ಥಾನದಲ್ಲಿ ‘ಯಕ್ಷಬಿಂದು ಕಲಾರಾಧನಾ ಪ್ರತಿಷ್ಠಾನ ಉಜಿರೆ ಇದರ ವಿಜ್ಞಾಪನಾ ಪತ್ರವನ್ನು ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಅನುವಂಶಿಕ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಇವರು ಬಿಡುಗಡೆ ಮಾಡಿ ಮಾತನಾಡುತ್ತಾ, ಯಕ್ಷಗಾನ ಎಂಬುವುದು ಒಂದು ಅರ್ಥಪೂರ್ಣವಾದ ಕಾರ್ಯಕ್ರಮ ಉಜಿರೆ ಯಕ್ಷಗಾನಕ್ಕೆ ಹಿಂದಿನಿಂದಲೇ ಆಶ್ರಯ ಕೇಂದ್ರವಾಗಿದೆ. ಇದಕ್ಕೆ ಜನಾರ್ಧನ ಸ್ವಾಮಿ ದೇವರ ಸಂಪೂರ್ಣ ಅನುಗ್ರಹ ಇರುತ್ತದೆ. ಮತ್ತು ಯಕ್ಷಗಾನದಿಂದ ಉತ್ತಮ ಸಂಸ್ಕಾರ ಬೆಳೆಯಲು ಸಾಧ್ಯ ಎಂದರು.

ಈ ಸಂದರ್ಭ ಮುಖ್ಯ ಅತಿಥಿಯಾಗಿ ಹಿರಿಯ ಯಕ್ಷಗಾನ ಗುರುಗಳಾದ ಕೆ.ಮೋಹನ್ ಬೈಪಾಡಿತ್ತಾಯರವರು ಉಪಸ್ಥಿತರಿದ್ದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ನಾಟ್ಯ ಗುರುಗಳಾದ ಅರುಣ್ ಕುಮಾರ್ ಧರ್ಮಸ್ಥಳ, ಯಕ್ಷಬಿಂದು ಕಲಾರಾಧನಾ ಪ್ರತಿಷ್ಠಾನ (ರಿ) ಸಮಿತಿಯ ಎಲ್ಲಾ ಸದಸ್ಯರು, ಕಲಾ ಪೋಷಕರು, ಕಲಾ ತಂಡದ ಎಲ್ಲಾ ವಿದ್ಯಾರ್ಥಿ /ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಸಮಿತಿಯ ಕಾರ್ಯದರ್ಶಿ ಸಚಿನ್ ಶೆಟ್ಟಿ ನಿರೂಪಿಸಿದ ಕಾರ್ಯಕ್ರಮಕ್ಕೆ ಸತೀಶ ನಾಯ್ಕರವರು ಸ್ವಾಗತಿಸಿ, ವಂದನಾರ್ಪಣೆ ಗೈದರು.

Related posts

ಶ್ರೀ ಭಗವದ್ಗೀತಾ ಸ್ಪರ್ಧೆ : ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯ ಬಾಲಕ ಬಾಲಕಿಯರ ನೂತನ ಶೌಚಾಲಯದ ಹಸ್ತಾಂತರ

Suddi Udaya

ಮದ್ದಡ್ಕ ರೀನು ಫೂಟ್ ವೆರ್ ನ ಅಂಗಡಿ ಮಾಲಕ ಸುಮೋದ್ ದಾಸ್ ಹೃದಯಾಘಾತದಿಂದ ನಿಧನ

Suddi Udaya

ಶಿಶಿಲ ಶಿವಕೀರ್ತಿ ನಿಲಯದಲ್ಲಿ ಹನುಮಾನ್ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್‌ ನೂತನ ಅಧ್ಯಕ್ಷರಾಗಿ ಶ್ರೀಧರ್ ಕೆ.ವಿ. ಆಯ್ಕೆ

Suddi Udaya

ಶಿಬಾಜೆ ಶ್ರೀ ರಾಜರಾಜೇಶ್ವರಿ ಭಜನಾ ಮಂದಿರ ಭಜನೋತ್ಸವ: ಶೌರ್ಯ ವಿಪತ್ತು ತಂಡದಿಂದ ಶ್ರಮದಾನ

Suddi Udaya
error: Content is protected !!