23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆ:ಎಕ್ಸೆಲ್ ಕಾಲೇಜಿನಲ್ಲಿ ಕೆಎಂಎಫ್ ನಂದಿನಿ ಮಾರಾಟ ಮಳಿಗೆ ಉದ್ಘಾಟನೆ

ಗುರುವಾಯನಕೆರೆ:ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಅರಮಲೆಬೆಟ್ಟ ಕ್ಯಾಂಪಸ್ ನಲ್ಲಿ ಕೆಎಂಎಫ್ ನಂದಿನಿ ಮಾರಾಟ ಮಳಿಗೆಯು ಸೆ.18 ರಂದು ಲೋಕಾರ್ಪಣೆಗೊಂಡಿತು.

ಕರ್ನಾಟಕ ರಾಜ್ಯಾದ್ಯಂತ 500 ಕೆಎಂಎಫ್ ನಂದಿನಿ ಮಾರಾಟ ಮಾರಾಟ ಮಳಿಗೆಗಳನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ,ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಪಶು ಸಂಗೋಪನೆ ಹಾಗೂ ರೇಷ್ಮೆ ಇಲಾಖೆ ಸಚಿವ ವೆಂಕಟೇಶ್,ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಐಟಿ ಬಿಟಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರ ಘನ ಉಪಸ್ಥಿತಿಯಲ್ಲಿ ವರ್ಚುವಲ್ ಆಗಿ ಉದ್ಘಾಟಿಸಲಾಯಿತು.

ಎಕ್ಸೆಲ್ ಆವರಣದ ನಂದಿನಿ ಮಳಿಗೆ ಲೋಕಾರ್ಪಣೆಯ ಸಂದರ್ಭದಲ್ಲಿ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್,ಮಂಗಳೂರು ದ.ಕ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರಾದ ರವಿರಾಜ್ ಹೆಗ್ಡೆ, ನಿಕಟಪೂರ್ವಾಧ್ಯಕ್ಷ ಸುಚರಿತ ಶೆಟ್ಟಿ, ನಿರ್ದೇಶಕರಾದ ಪ್ರಭಾಕರ್, ಮಮತಾ ಆರ್ ಶೆಟ್ಟಿ, ವ್ಯವಸ್ಥಾಪಕಾ ನಿರ್ದೇಶಕ ವಿವೇಕ್ ಡಿ, ಎಕ್ಸೆಲ್ ಕಾಲೇಜಿನ ಅರಮಲೆಬೆಟ್ಟ ಕ್ಯಾಂಪಸ್ ಪ್ರಾಂಶುಪಾಲರಾದ ಡಾ‌.ಪ್ರಜ್ವಲ್, ಉಪ ಪ್ರಾಂಶುಪಾಲರಾದ ರೋಹಿತ್ ಎಂ, ಎಒ ಕೀರ್ತಿನಿಧಿ ಜೈನ್, ಒಕ್ಕೂಟದ ಅಧಿಕಾರಿಗಳು, ಎಕ್ಸೆಲ್ ವಿದ್ಯಾ ಸಂಸ್ಥೆಗಳ ಪ್ರಾಧ್ಯಾಪಕರು, ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆ ತಣ್ಣೀರುಪಂತ ವಲಯದ ಭಜನಾ ಪರಿಷತ್ ಸಮಿತಿ ರಚನೆ

Suddi Udaya

ಹೊಸಪಟ್ಣ ಹಾಲು ಉ.ಸ. ಸಂಘ: ಮಹಾಸಭೆ

Suddi Udaya

ಅಪಘಾತದಲ್ಲಿ ಮೃತರಾದ ಪ್ರೈಸ್ ಮ್ಯಾಥ್ಯೂ ರವರಿಗೆ ಬೆಳ್ತಂಗಡಿಯಲ್ಲಿ ಅಂತಿಮ ನಮನ: ಅಂತ್ಯಸಂಸ್ಕಾರಕ್ಕಾಗಿ ಕೇರಳದ ಇರಟ್ಟಿಗೆ ಪಾರ್ಥಿವ ಶರೀರ ರವಾನೆ

Suddi Udaya

ಪೆರಿಂಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಎನ್. ಸೀತಾರಾಮ ರೈ, ಉಪಾಧ್ಯಕ್ಷರಾಗಿ ವಿಠಲ ಸಿ ಪೂಜಾರಿ ಆಯ್ಕೆ

Suddi Udaya

ಅಳದಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಒಕ್ಕೂಟದ ಸಭೆ

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya
error: Content is protected !!