37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಲವಾರು ಮೃತದೇಹ ಹೂತುಹಾಕಿದ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಮತ್ತೆ ಕಳೇಬರಕ್ಕಾಗಿ ಕಾರ್ಯಾಚರಣೆ ಆರಂಭ

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿರುವುದಾಗಿ ಆರೋಪ ಮಾಡಿರುವ ಪ್ರಕರಣದಲ್ಲಿ ಎರಡನೆ ಹಂತದ ಕಾರ್ಯಾಚರಣೆ ಎಸ್‌‌.ಐ.ಟಿ ಅಧಿಕಾರಿಗಳು ಆರಂಭಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡದ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಗೆ ಸೇರಿದ 12 ಎಕ್ರರೆಯಲ್ಲಿ ಸೆ.17 ರಂದು 11:30 ಗಂಟೆಗೆ ಎಸ್.ಐ.ಟಿ ಅಧಿಕಾರಿಗಳ ಜೊತೆಯಲ್ಲಿ ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ಧರ್ಮಸ್ಥಳ ಗ್ರಾಮ ಪಂಚಾಯತ್ ಅಧಿಕಾರಿಗಳು,ಎಫ್.ಎಸ್.ಎಲ್ ವಿಭಾಗದ ಸೋಕೊ ತಂಡ, ಮಂಗಳೂರು ಕೆ.ಎಮ್.ಸಿ ವೈದ್ಯರು,ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಸೇರಿ ಸುಮಾರು 50 ಕ್ಕೂ ಹೆಚ್ಚು ಅಧಿಕಾರಿಗಳು ಭೂಮಿಯ ಮೇಲ್ಭಾಗದಲ್ಲಿರುವ ಕಳೇಬರಗಳ ಮಹಜರು ಮಾಡಿ ಪ್ರಯೋಗಾಲಯಕ್ಕೆ ಕಳುಹಿಸಲು ಕಾರ್ಯಾಚರಣೆಗೆ ಇಳಿದಿದ್ದಾರೆ.

Related posts

ಚಾರ್ಮಾಡಿ ಘಾಟ್ ನಲ್ಲಿ ಒಂದೇ ದಿನ ಮೂರು ವಾಹನಗಳು ಪಲ್ಟಿ

Suddi Udaya

ಕುತ್ಲೂರು ಪುನರ್ವಸತಿ ಹೊಂದಿರುವ ಕುಟುಂಬದ ಸದಸ್ಯೆಯರಿಗೆ ಮಲ್ಲಿಗೆಯ ಕೃಷಿಯ ಬಗ್ಗೆ ಪ್ರಾತ್ಯಕ್ಷಿಕೆ

Suddi Udaya

ರಾಜ್ಯ ಮಟ್ಟದ ಸೀನಿಯರ್ ಕಬಡ್ಡಿ ಚಾಂಪಿಯನ್‌ ಶಿಪ್: ಜಿಲ್ಲಾ ತಂಡಕ್ಕೆ ದ್ವಿತೀಯ ಬಹುಮಾನ

Suddi Udaya

ಮರೋಡಿ: ಸಾರ್ವಜನಿಕ ಸೇವೆಗಾಗಿ ದಾನಿಗಳಿಂದ ₹ 8 ಲಕ್ಷ ವೆಚ್ಚದಲ್ಲಿ ಆಂಬುಲೆನ್ಸ್‌ ವಾಹನ ಲೋಕಾರ್ಪಣೆ

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲಾ ಶಿಕ್ಷಕಿ ಅಕ್ಕಮ್ಮ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಪುಂಜಾಲಕಟ್ಟೆ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

Suddi Udaya
error: Content is protected !!