25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆ:ಎಕ್ಸೆಲ್ ಕಾಲೇಜಿನಲ್ಲಿ ಕೆಎಂಎಫ್ ನಂದಿನಿ ಮಾರಾಟ ಮಳಿಗೆ ಉದ್ಘಾಟನೆ

ಗುರುವಾಯನಕೆರೆ:ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಅರಮಲೆಬೆಟ್ಟ ಕ್ಯಾಂಪಸ್ ನಲ್ಲಿ ಕೆಎಂಎಫ್ ನಂದಿನಿ ಮಾರಾಟ ಮಳಿಗೆಯು ಸೆ.18 ರಂದು ಲೋಕಾರ್ಪಣೆಗೊಂಡಿತು.

ಕರ್ನಾಟಕ ರಾಜ್ಯಾದ್ಯಂತ 500 ಕೆಎಂಎಫ್ ನಂದಿನಿ ಮಾರಾಟ ಮಾರಾಟ ಮಳಿಗೆಗಳನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ,ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಪಶು ಸಂಗೋಪನೆ ಹಾಗೂ ರೇಷ್ಮೆ ಇಲಾಖೆ ಸಚಿವ ವೆಂಕಟೇಶ್,ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಐಟಿ ಬಿಟಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರ ಘನ ಉಪಸ್ಥಿತಿಯಲ್ಲಿ ವರ್ಚುವಲ್ ಆಗಿ ಉದ್ಘಾಟಿಸಲಾಯಿತು.

ಎಕ್ಸೆಲ್ ಆವರಣದ ನಂದಿನಿ ಮಳಿಗೆ ಲೋಕಾರ್ಪಣೆಯ ಸಂದರ್ಭದಲ್ಲಿ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್,ಮಂಗಳೂರು ದ.ಕ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರಾದ ರವಿರಾಜ್ ಹೆಗ್ಡೆ, ನಿಕಟಪೂರ್ವಾಧ್ಯಕ್ಷ ಸುಚರಿತ ಶೆಟ್ಟಿ, ನಿರ್ದೇಶಕರಾದ ಪ್ರಭಾಕರ್, ಮಮತಾ ಆರ್ ಶೆಟ್ಟಿ, ವ್ಯವಸ್ಥಾಪಕಾ ನಿರ್ದೇಶಕ ವಿವೇಕ್ ಡಿ, ಎಕ್ಸೆಲ್ ಕಾಲೇಜಿನ ಅರಮಲೆಬೆಟ್ಟ ಕ್ಯಾಂಪಸ್ ಪ್ರಾಂಶುಪಾಲರಾದ ಡಾ‌.ಪ್ರಜ್ವಲ್, ಉಪ ಪ್ರಾಂಶುಪಾಲರಾದ ರೋಹಿತ್ ಎಂ, ಎಒ ಕೀರ್ತಿನಿಧಿ ಜೈನ್, ಒಕ್ಕೂಟದ ಅಧಿಕಾರಿಗಳು, ಎಕ್ಸೆಲ್ ವಿದ್ಯಾ ಸಂಸ್ಥೆಗಳ ಪ್ರಾಧ್ಯಾಪಕರು, ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ನಿಡ್ಲೆ: ಗೌಡರ ಯಾನೆ ಒಕ್ಕಲಿಗರ ಸಂಘ ಪಿಲಿಕಜೆ ಬೈಲುವಾರು ಸಮಿತಿಯ ಮಾಸಿಕ ಸಭೆ , ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ಬಹುಮಾನ ವಿತರಣಾ ಕಾರ್ಯಕ್ರಮ – ” ಪುರಸ್ಕಾರ 2024 “

Suddi Udaya

ಫೆ.14: ಧರ್ಮಸ್ಥಳ ಕಲ್ಲೇರಿಯಲ್ಲಿ ನೂತನ ಸುನಿಲ್ ರೆಡಿವೇರ್ಸ್ ಶುಭಾರಂಭ

Suddi Udaya

ನಗರ ಪಂಚಾಯತದ ಒಳಚರಂಡಿಗೆ ಬಿದ್ದ ದನ: ಅಗ್ನಿಶಾಮಕದವರ ಸಹಕಾರದಿಂದ ಮೇಲಕ್ಕೆ

Suddi Udaya

ಉಪನ್ಯಾಸಕ ಕೇಶವ ಬಂಗೇರರಿಗೆ ಡಾಕ್ಟರೇಟ್ ಪದವಿ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!