23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಕ್ಷಣ ಸಂಯೋಜಕರಾಗಿ ಎಡ್ವರ್ಡ್ ಡಿಸೋಜ ಆಯ್ಕೆ

ಬೆಳ್ತಂಗಡಿ: ಹೊಸಕೋಟೆ ತಾಲೂಕಿನ ಶಿಕ್ಷಣ ಸಂಯೋಜಕರಾಗಿ ಕಂಬಳೀಪುರ ಸರಕಾರಿ ಶಾಲೆ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಎಡ್ವರ್ಡ್ ಡಿಸೋಜ ಅವರು ಆಯ್ಕೆಯಾಗಿದ್ದಾರೆ.


ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಉಪ ನಿರ್ದೇಶಕರ ಕಚೇರಿಯಲ್ಲಿ ಸೆ.೧೬ರಂದು ನಡೆದ ಮುಖ್ಯ ಶಿಕ್ಷಕರು ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ನಡೆದ ವರ್ಗಾವಣೆ ಕೌನ್ಸಿಲಿಂಗ್‌ನಲ್ಲಿ ಶಿಕ್ಷಣ ಸಂಯೋಜಕರಾಗಿ ಆಯ್ಕೆಯಾಗಿದ್ದಾರೆ. ಎಡ್ವರ್ಡ್ ಡಿ’ ಸೋಜ ಅವರು ಈ ಹಿಂದೆ ಬೆಳ್ತಂಗಡಿ ತಾಲೂಕಿನ ಕಟ್ಟದಬೈಲು ಶಾಲೆಯ ಮುಖ್ಯ ಶಿಕ್ಷಕರಿಗಾಗಿ ಸೇವೆ ಸಲ್ಲಿಸಿದ್ದು, ಬಳಿಕ ಹೊಸಕೋಟೆ ತಾಲೂಕಿಗೆ ವರ್ಗಾವಣೆಗೊಂಡಿದ್ದರು.

Related posts

ಉಜಿರೆ: ರಾಷ್ಟ್ರೀಯ ಸೇವಾ ಯೋಜನೆ : ಸಮಾಲೋಚನಾ ಸಭೆ

Suddi Udaya

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವಚ್ಛತಾ ಸಪ್ತಾಹ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಅ.11: ಮೆಟ್ರಿಕ್ ಪೂರ್ವ ಬಾಲಕ- ಬಾಲಕಿಯರ ವಿದ್ಯಾರ್ಥಿ ನಿಲಯ ಉದ್ಘಾಟನೆ

Suddi Udaya

ಬಂಗಾಡಿ ಪರಿಸರದಲ್ಲಿ ನೆಟ್‌ವರ್ಕ್ ಸಮಸ್ಯೆ: ಬ್ಯಾಂಕ್ ವ್ಯವಹಾರಕ್ಕಾಗಿ ಗ್ರಾಹಕರ ಪರದಾಟ

Suddi Udaya

ಉಜಿರೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya
error: Content is protected !!