22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಕ್ಷಣ ಸಂಯೋಜಕರಾಗಿ ಎಡ್ವರ್ಡ್ ಡಿಸೋಜ ಆಯ್ಕೆ

ಬೆಳ್ತಂಗಡಿ: ಹೊಸಕೋಟೆ ತಾಲೂಕಿನ ಶಿಕ್ಷಣ ಸಂಯೋಜಕರಾಗಿ ಕಂಬಳೀಪುರ ಸರಕಾರಿ ಶಾಲೆ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಎಡ್ವರ್ಡ್ ಡಿಸೋಜ ಅವರು ಆಯ್ಕೆಯಾಗಿದ್ದಾರೆ.


ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಉಪ ನಿರ್ದೇಶಕರ ಕಚೇರಿಯಲ್ಲಿ ಸೆ.೧೬ರಂದು ನಡೆದ ಮುಖ್ಯ ಶಿಕ್ಷಕರು ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ನಡೆದ ವರ್ಗಾವಣೆ ಕೌನ್ಸಿಲಿಂಗ್‌ನಲ್ಲಿ ಶಿಕ್ಷಣ ಸಂಯೋಜಕರಾಗಿ ಆಯ್ಕೆಯಾಗಿದ್ದಾರೆ. ಎಡ್ವರ್ಡ್ ಡಿ’ ಸೋಜ ಅವರು ಈ ಹಿಂದೆ ಬೆಳ್ತಂಗಡಿ ತಾಲೂಕಿನ ಕಟ್ಟದಬೈಲು ಶಾಲೆಯ ಮುಖ್ಯ ಶಿಕ್ಷಕರಿಗಾಗಿ ಸೇವೆ ಸಲ್ಲಿಸಿದ್ದು, ಬಳಿಕ ಹೊಸಕೋಟೆ ತಾಲೂಕಿಗೆ ವರ್ಗಾವಣೆಗೊಂಡಿದ್ದರು.

Related posts

ಸೇವಾಭಾರತಿ ತಂಡದಿಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಅಳದಂಗಡಿ ಆಟೋ ಚಾಲಕ-ಮಾಲಕರ ಸಂಘದ ಅಧ್ಯಕ್ಷರಾಗಿ ಕಿರಣ್ ಶೆಟ್ಟಿ ಆಯ್ಕೆ

Suddi Udaya

ಉಜಿರೆ ದೇವಸ್ಥಾನದಲ್ಲಿ ಸಂಕಷ್ಟ ಚತುರ್ಥಿ ಪ್ರಯುಕ್ತ  ಕಾವ್ಯವಾಚನ-ವ್ಯಾಖ್ಯಾನ   

Suddi Udaya

ಬೆಳ್ತಂಗಡಿ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಕೃಷ್ಣಾನಂದ ರಾವ್ ಅವಿರೋಧ ಆಯ್ಕೆ

Suddi Udaya

ಶಿರ್ಲಾಲು ಗರಡಿಯ ಜಾತ್ರಾ ಸಮಿತಿ ರಚನೆ: ಅಧ್ಯಕ್ಷರಾಗಿ ಶಿವಾನಂದ, ಕಾರ್ಯದರ್ಶಿಯಾಗಿ ಜ್ಞಾನೇಶ್ ಆಯ್ಕೆ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!