September 6, 2026
ಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲ್ಮಂಜ: ಸಿದ್ದಬೈಲು ಪರಾರಿ ಶಾಲೆಯ ಹಳೆ ವಿದ್ಯಾರ್ಥಿ ಸಂಘ ರಚನೆ

ಕಲ್ಮಂಜ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಿದ್ದಬೈಲು ಪರಾರಿ ಶಾಲೆಯ ಹಳೆ ವಿದ್ಯಾರ್ಥಿ ಸಂಘವು ಸೆ.15 ರಂದು ರಚನೆ ಮಾಡಲಾಯಿತು.

ಅಧ್ಯಕ್ಷರಾಗಿ ಗುರುರಾಜ್ ಆರ್. ಒಂಜರೆಬೈಲು ಉಪಾಧ್ಯಕ್ಷರಾಗಿ ಲೋಕೇಶ್, ಕಾರ್ಯದರ್ಶಿಯಾಗಿ ಅನಿಲ್ ಮದ್ಮಲ್ಕಟ್ಟೆ ಹಾಗೂ ಶ್ರೀಮತಿ ಪವಿತ್ರ, ಕೋಶಾಧಿಕಾರಿಯಗಿ ರವಿಕಿಶನ್ ಒಂಜರೆಬೈಲು, ಗೌರವ ಸಲಹಗಾರರಾಗಿ ಶ್ರೀನಿವಾಸ ರಾವ್ ಕಲ್ಮಂಜ ಇವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಶಾಲಾ ಸ್ಥಾಪಕರಾದ ವೆಂಕಟರಮಣ ಹೆಬ್ಬಾರ್, ಶ್ರೀನಿವಾಸ ರಾವ್ ಕಲ್ಮಂಜ, ಶಾಲಾ ಮುಖ್ಯೋಪಾಧ್ಯರಾದ ಶ್ರೀಮತಿ ಧರ್ಣಮ್ಮ, ಶಾಲೆಯ ಎಸ್.ಡಿ.ಎಂ.ಸಿ. ಅದ್ಯಕ್ಷರಾದ ದಿನೇಶ್ ಗೌಡ ಬನದಬೈಲು, ಶಾಲಾಭಿವೃದ್ದಿ ಸಮಿತಿ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರಾದ ಪ್ರವೀಣ್ ಕರಿಯನೆಲ, ಅಂಗನವಾಡಿ ಶಿಕ್ಷಕಿಯಾದ ಶ್ರೀಮತಿ ವಸಂತಿ, ಶಾಲೆಯ ಶಿಕ್ಷಕಿಯರು ಹಾಗೂ ಹಳೆ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು..

Related posts

ಲಾಯಿಲ ಗ್ರಾಮ‌ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ ಗೌರವಾರ್ಪಣೆ

Suddi Udaya

ಬಿಜೆಪಿ ನಿಟ್ಟಡೆ ಶಕ್ತಿಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya

ಕಳೆಂಜ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ‘ಮಗುವಿಗೊಂದು ಮರ’ ಕಲ್ಪನೆಯಂತೆ 200 ಗಿಡಗಳ ನಾಟಿ ಕಾರ್ಯಕ್ರಮ

Suddi Udaya

ಸೆ.27: ನಯನಾಡು ಸ.ಪ್ರೌ. ಶಾಲೆಯಲ್ಲಿ ಜಿಲ್ಲಾ ಮಟ್ಟದ ಪ್ರೌಢಶಾಲಾ ಬಾಲಕ-ಬಾಲಕಿಯರ ಖೋ ಖೋ ಪಂದ್ಯಾಟ

Suddi Udaya

ಆ.16-17: ದ.ಕ. ಜಿಲ್ಲೆಯ ರೈತರಿಗೆ ತೋಟಗಾರಿಕೆ ಬೆಳೆಗಳಲ್ಲಿ ಸಸ್ಯಾಭಿವೃದ್ಧಿ ವಿಷಯದ ಬಗ್ಗೆ ಸಾಂಸ್ಥಿಕ ತರಬೇತಿ

Suddi Udaya
error: Content is protected !!