July 23, 2026
ಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲ್ಮಂಜ: ಸಿದ್ದಬೈಲು ಪರಾರಿ ಶಾಲೆಯ ಹಳೆ ವಿದ್ಯಾರ್ಥಿ ಸಂಘ ರಚನೆ

ಕಲ್ಮಂಜ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಿದ್ದಬೈಲು ಪರಾರಿ ಶಾಲೆಯ ಹಳೆ ವಿದ್ಯಾರ್ಥಿ ಸಂಘವು ಸೆ.15 ರಂದು ರಚನೆ ಮಾಡಲಾಯಿತು.

ಅಧ್ಯಕ್ಷರಾಗಿ ಗುರುರಾಜ್ ಆರ್. ಒಂಜರೆಬೈಲು ಉಪಾಧ್ಯಕ್ಷರಾಗಿ ಲೋಕೇಶ್, ಕಾರ್ಯದರ್ಶಿಯಾಗಿ ಅನಿಲ್ ಮದ್ಮಲ್ಕಟ್ಟೆ ಹಾಗೂ ಶ್ರೀಮತಿ ಪವಿತ್ರ, ಕೋಶಾಧಿಕಾರಿಯಗಿ ರವಿಕಿಶನ್ ಒಂಜರೆಬೈಲು, ಗೌರವ ಸಲಹಗಾರರಾಗಿ ಶ್ರೀನಿವಾಸ ರಾವ್ ಕಲ್ಮಂಜ ಇವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಶಾಲಾ ಸ್ಥಾಪಕರಾದ ವೆಂಕಟರಮಣ ಹೆಬ್ಬಾರ್, ಶ್ರೀನಿವಾಸ ರಾವ್ ಕಲ್ಮಂಜ, ಶಾಲಾ ಮುಖ್ಯೋಪಾಧ್ಯರಾದ ಶ್ರೀಮತಿ ಧರ್ಣಮ್ಮ, ಶಾಲೆಯ ಎಸ್.ಡಿ.ಎಂ.ಸಿ. ಅದ್ಯಕ್ಷರಾದ ದಿನೇಶ್ ಗೌಡ ಬನದಬೈಲು, ಶಾಲಾಭಿವೃದ್ದಿ ಸಮಿತಿ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರಾದ ಪ್ರವೀಣ್ ಕರಿಯನೆಲ, ಅಂಗನವಾಡಿ ಶಿಕ್ಷಕಿಯಾದ ಶ್ರೀಮತಿ ವಸಂತಿ, ಶಾಲೆಯ ಶಿಕ್ಷಕಿಯರು ಹಾಗೂ ಹಳೆ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು..

Related posts

ಎ.18: ಮುಂಡಾಜೆಯಲ್ಲಿ ಹೊನಲು ಬೆಳಕಿನ ಪುರುಷರ ವಾಲಿಬಾಲ್ ಮತ್ತು ಶಟಲ್ ಬ್ಯಾಡ್‌ಮಿಂಟನ್ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಮತ್ತು ತ್ರೋಬಾಲ್ ಪಂದ್ಯಾಟ ಕ್ರೈಸ್ಟ್‌ ಟ್ರೋಫಿ 2026

Suddi Udaya

ಕಲ್ಮಂಜ : ಸಿದ್ದಬೈಲು ಪರಾರಿ ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ

Suddi Udaya

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಎಸ್ ಎಲ್ ಭೈರಪ್ಪ ಅವರಿಗೆ ನುಡಿನಮನ

Suddi Udaya

ಹೊಸಮಜಲುವಿನಲ್ಲಿ ಎಸ್‌ಜೆಎಮ್ ರೇಂಜ್ ಕಾನ್ಫರೆನ್ಸ್ ಸಂಪನ್ನ

Suddi Udaya

ಅಂತರ್ ರಾಜ್ಯ ಮಹಿಳೆಯರ ವಾಲಿಬಾಲ್ ಪಂದ್ಯಾಟ : ಎಸ್.ಡಿ.ಎಂ ಕಾಲೇಜಿಗೆ ಪ್ರಶಸ್ತಿ

Suddi Udaya

ಬಳಂಜ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!