25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಪ್ರಧಾನಿ ಮೋದಿಯವರ ಹುಟ್ಟುಹಬ್ಬ:ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲದಿಂದ ಕಳೆoಜ ನಂದಗೋಕುಲ ಗೋಶಾಲೆಗೆ ಧನಸಹಾಯ – ಅಶಕ್ತ ಕುಟುಂಬಗಳಿಗೆ ಆಹಾರಧಾನ್ಯ ಕಿಟ್ ವಿತರಣೆ

ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ 75ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಕಳೆoಜ ನಂದಗೋಕುಲ ಗೋಶಾಲೆಗೆ ರೂ.10.000/- ಧನಸಹಾಯ ಹಾಗೂ ಅಶಕ್ತ ಕುಟುಂಬಗಳಾದ ಕುವೆಟ್ಟು ಗ್ರಾಮದ ನೆರೋಲ್ ಕಟ್ಟೆ ಹೊನ್ನಪ್ಪ ಪೂಜಾರಿ ಹಾಗೂ ಪಡoಗಡಿ ಗ್ರಾಮ ಬರಾಯ ದಿನೇಶ್ ಆಚಾರ್ಯ ರವರ ಮನೆಗಳಿಗೆ ಆಹಾರಧಾನ್ಯ ಕಿಟ್ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಯುವಮೋರ್ಚಾ ಮಂಡಲ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಕುವೆಟ್ಟು ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಪ್ರದೀಪ್, ಪಂಚಾಯತ್ ಸದಸ್ಯೆ ಸುಮಂಗಲ ಪ್ರಭು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಸೋಲು: ಬೆಳ್ತಂಗಡಿಯ ಮೂವರು ಕಾಂಗ್ರೆಸ್ ನಾಯಕರಿಗೆ ಕೆಪಿಸಿಸಿಯಿಂದ ಕಾರಣ ಕೇಳಿ ನೋಟೀಸ್

Suddi Udaya

ಸೌತಡ್ಕ ದೇವಸ್ಥಾನದಲ್ಲಿ ಪುಷ್ಕರಣಿ ಕೆರೆ, ರಕ್ತೇಶ್ವರಿ ಗುಡಿ, ನಾಗಾಲಯಕ್ಕೆ ಶಿಲಾನ್ಯಾಸ

Suddi Udaya

ಮೋದಿ ಅಭಿಮಾನಿ ಶಿಶಿಲ ದೇನೋಡಿ ಯುವ ಬ್ರಿಗೇಡ್‌ ಕಾರ್ಯಕರ್ತ ತಿಲಕ್ ರ ಮದುವೆ: ಮೋದಿಮಯವಾಗಿ ಪರಿವರ್ತನೆಯಾದ ಮದುವೆ ಮಂಟಪ: “ಮದುವೆ ಒಮ್ಮೆ ಮಾತ್ರ.. ಆದರೆ ಮೋದಿ ಮತ್ತೆ ಮತ್ತೆ ಪ್ರಧಾನಿಯಾಗಬೇಕು” ಎಂಬ ಸಂದೇಶ

Suddi Udaya

ಎಸ್ ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಪ್ರಸಕ್ತ ವರ್ಷ ರೂ.5 ಕೋಟಿಗೂ ಅಧಿಕ ಮೊತ್ತದ ಉಚಿತ ಡಯಾಲಿಸಿಸ್ ಸೇವೆ, ಉಚಿತ ಜೌಷಧ ಹಾಗೂ ಚಿಕಿತ್ಸೆ: ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್

Suddi Udaya

ಸೌತಡ್ಕ ಪರಿಸರದಲ್ಲಿ ಬೀಡು ಬಿಟ್ಟ ಅರಣ್ಯ ಇಲಾಖೆ: ಸುಳ್ಳು ಸುದ್ದಿಗಳಿಗೆ ಕಿವಿ ಕೊಡದಂತೆ ಮನವಿ

Suddi Udaya

ಮದ್ಧಡ್ಕ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

Suddi Udaya
error: Content is protected !!