July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಬುರುಡೆ ಚಿನ್ನಯ್ಯ ಬೆಳ್ತಂಗಡಿ ಕೋರ್ಟ್ ಗೆ ಹಾಜರು

ಬೆಳ್ತಂಗಡಿ: ಬುರುಡೆ ಪ್ರಕರಣದಲ್ಲಿ ಚಿನ್ನಯ್ಯ ಸದ್ಯ ಶಿವಮೊಗ್ಗ ಜೈಲಿನಲ್ಲಿ ಸೆ.6 ರಿಂದ ನ್ಯಾಯಾಂಗ ಬಂಧನಲ್ಲಿದ್ದು. ಚಿನ್ನಯ್ಯನ ತಪ್ಪೋಪ್ಪಿಗೆ ಹೇಳಿಕೆಯನ್ನು ಬೆಳ್ತಂಗಡಿ ಕೋರ್ಟ್ ನಲ್ಲಿ ಇಂದು ಹೇಳಲಿದ್ದಾನೆ.

ಬೆಳ್ತಂಗಡಿ ನ್ಯಾಯಾಲಯದ ಆದೇಶದಂತೆ ಸೆ.18 ರಂದು ಬೆಳಗ್ಗೆ 9 ಗಂಟೆಗೆ ಶಿವಮೊಗ್ಗ ಜೈಲಿನಿಂದ ಆರೋಪಿ ಚಿನ್ನಯ್ಯನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಪೊಲೀಸರು ಮಧ್ಯಾಹ್ನ 2:15 ಕ್ಕೆ ಗಂಟೆಗೆ ಕರೆದುಕೊಂಡು ಬಂದಿದ್ದು 3 ಗಂಟೆಗೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ. ಬೆಳ್ತಂಗಡಿ ನ್ಯಾಯಾಲಯದಲ್ಲಿ ಬುರುಡೆ ಪ್ರಕರಣ ಸಂಬಂಧ BNSS 183 ಹೇಳಿಕೆಯನ್ನು ನೀಡಲಿದ್ದಾನೆ.

Related posts

ಶ್ರೀ ವೀರಾಂಜನೇಯ ಸೇವಾ ಸಮಿತಿ ಸಂಸ್ಥೆಯಿಂದ ದಿನನಿತ್ಯ ಬಳಕೆಯ ನೆರವು ಕಾರ್ಯಕ್ರಮ

Suddi Udaya

ಅಂತಾರಾಷ್ಟ್ರೀಯ ಸೇವಾ ಸಂಸ್ಥೆ ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗುಂಡೇರಿಯಲ್ಲಿ ನೂತನವಾಗಿ ನಿರ್ಮಿಸಲಾದ ಕೇಳ್ಕರೇಶ್ವರ ಬಸ್ಸು ತಂಗುದಾಣ ಉದ್ಘಾಟನೆ

Suddi Udaya

ಆರಂಬೊಡಿ: ಮಿಲಾದ್ ಕಾರ್ಯಕ್ರಮ ಪ್ರಯುಕ್ತ ಮೌಲೂದ್ ಪಾರಾಯಣ ನವೀಕೃತ ನೂತನ ಮದರಸ ಕಟ್ಟಡ ಉದ್ಘಾಟನೆ

Suddi Udaya

ಜಿಲ್ಲಾಮಟ್ಟದ ಜನಪದ ಗೀತ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ದೊಂಡೊಲೆಯ ವಿಕಲಚೇತನ ಕುಟುಂಬಕ್ಕೆ ಸಹಾಯಹಸ್ತ : ಅರ್ಹರ ಸೇವೆಗೆ ಬೆಳ್ತಂಗಡಿ ಲಯನ್ಸ್ ತೆರೆದುಕೊಂಡಿದೆ-ವಲಯಾಧ್ಯಕ್ಷ ದಿನೇಶ್

Suddi Udaya

ಲಾಯಿಲ ಸೇತುವೆ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya
error: Content is protected !!