23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಬುರುಡೆ ಚಿನ್ನಯ್ಯ ಬೆಳ್ತಂಗಡಿ ಕೋರ್ಟ್ ಗೆ ಹಾಜರು

ಬೆಳ್ತಂಗಡಿ: ಬುರುಡೆ ಪ್ರಕರಣದಲ್ಲಿ ಚಿನ್ನಯ್ಯ ಸದ್ಯ ಶಿವಮೊಗ್ಗ ಜೈಲಿನಲ್ಲಿ ಸೆ.6 ರಿಂದ ನ್ಯಾಯಾಂಗ ಬಂಧನಲ್ಲಿದ್ದು. ಚಿನ್ನಯ್ಯನ ತಪ್ಪೋಪ್ಪಿಗೆ ಹೇಳಿಕೆಯನ್ನು ಬೆಳ್ತಂಗಡಿ ಕೋರ್ಟ್ ನಲ್ಲಿ ಇಂದು ಹೇಳಲಿದ್ದಾನೆ.

ಬೆಳ್ತಂಗಡಿ ನ್ಯಾಯಾಲಯದ ಆದೇಶದಂತೆ ಸೆ.18 ರಂದು ಬೆಳಗ್ಗೆ 9 ಗಂಟೆಗೆ ಶಿವಮೊಗ್ಗ ಜೈಲಿನಿಂದ ಆರೋಪಿ ಚಿನ್ನಯ್ಯನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಪೊಲೀಸರು ಮಧ್ಯಾಹ್ನ 2:15 ಕ್ಕೆ ಗಂಟೆಗೆ ಕರೆದುಕೊಂಡು ಬಂದಿದ್ದು 3 ಗಂಟೆಗೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ. ಬೆಳ್ತಂಗಡಿ ನ್ಯಾಯಾಲಯದಲ್ಲಿ ಬುರುಡೆ ಪ್ರಕರಣ ಸಂಬಂಧ BNSS 183 ಹೇಳಿಕೆಯನ್ನು ನೀಡಲಿದ್ದಾನೆ.

Related posts

ಆಪರೇಷನ್ ಸಿಂದೂರ: ಪೆರಾಲ್ದರಕಟ್ಟೆ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್ ನಲ್ಲಿ ಪವಿತ್ರ ವಾರ ಹಾಗೂ ಈಸ್ಟರ್ ಹಬ್ಬದ ಆಚರಣೆ

Suddi Udaya

ವೇಣೂರು ಶ್ರೀ ಧ. ಮಂ. ಐಟಿಐಯ ತರಬೇತಿ ಉದ್ಘಾಟನೆ

Suddi Udaya

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವರ ಮತ್ತು ಪರಿವಾರ ದೈವಗಳ ಆಡಳಿತ ಸೇವಾ ಟ್ರಸ್ಟ್ ನ ದ್ವಿತೀಯ ಸಾಮಾನ್ಯ ಸಭೆ

Suddi Udaya

ಚಾರ್ಮಾಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ

Suddi Udaya

ಕಲ್ಮಂಜದಲ್ಲಿ ಬಿಜೆಪಿ ಕಾರ್ಯಕರ್ತರ‌ ವಿಜಯೋತ್ಸವ

Suddi Udaya
error: Content is protected !!