ತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಟ್ರಾವೆಲ್ ಗೇಟ್ ಟೂರ್ಸ್ & ಟ್ರಾವೆಲ್ಸ್ ಶುಭಾರಂಭ

ಬೆಳ್ತಂಗಡಿ: ಸಂತಕಟ್ಟೆ ಮೋಂತಿ ಆರ್ಕೇಡ್‌ನಲ್ಲಿ ಟ್ರಾವೆಲ್ ಗೇಟ್ ಟೂರ್ಸ್ & ಟ್ರಾವೆಲ್ಸ್ ಸೆ.15ರಂದು ಉದ್ಘಾಟನೆಗೊಂಡಿದೆ. ಉದ್ಘಾಟನೆಯನ್ನು ಜಮಾಲುಲೈಲಿ ತಂಙಳ್ ಕಾಜೂರು ರವರು ಉದ್ಘಾಟಿಸಿದರು.

ಮುಖ್ಯ ಅತಿಯಾಗಿ ಎಸ್.ಡಿ.ಪಿ.ಐ ಇದರ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು ಆಗಮಿಸಿ ಶುಭ ಹಾರೈಸಿದರು. ಬೆದ್ರಬೆಟ್ಟು ಮಸೀದಿ ಖತೀಬರಾದ ಶರೀಫ್ ಸಖಾಫಿ, ಬೆದ್ರಬೆಟ್ಟು ಮಸೀದಿ ಅಧ್ಯಕ್ಷರಾದ ಸಲೀಂ ಬೆದ್ರಬೆಟ್ಟು, ಮಹಮ್ಮದ್ ಟಿಂಬರ್ ಉಪಸ್ಥಿತರಿದ್ದರು. ಮಾಲಕರಾದ ಸಮೀರ್ ಬೆದ್ರಬೆಟ್ಟು ಬಂದ0ತಹ ಎಲ್ಲರನ್ನು ಸ್ವಾಗತಿಸಿದರು.

Related posts

ಶಿವಕುಮಾರ್ ಕೆ.ಎಸ್. ರವರು ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಯಾಗಿ ಭಡ್ತಿಗೊಂಡು ಮಂಗಳೂರಿಗೆ ವರ್ಗಾವಣೆ, ಬಿಳ್ಕೋಡುಗೆ ಸಮಾರಂಭ

Suddi Udaya

ಬೆಳ್ತಂಗಡಿ ಪ್ರಥಮ‌‌ ದರ್ಜೆ ಕಾಲೇಜಿನಲ್ಲಿ “ವಿಶ್ವ ತಂಬಾಕು ವಿರೋಧಿ ದಿನಾಚರಣೆ”- “ಸ್ವಾಸ್ಥ್ಯ ಸಂಕಲ್ಪ” ಕಾರ್ಯಕ್ರಮ

Suddi Udaya

ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಅನ್ನದಾನ ಹಾಗೂ ದಾನಿಗಳಿಂದ ಸಿಹಿ ತಿಂಡಿ ಮತ್ತು ಪಾನೀಯ, ಮೊಟ್ಟೆ ವಿತರಣೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ತಡೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

Suddi Udaya

ಉಜಿರೆ: ಅನುಗ್ರಹ ಕಾಲೇಜು ಪ್ರಾರಂಭೋತ್ಸವ ಹಾಗೂ ನೂತನ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya
error: Content is protected !!