25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪಘಾತವರದಿ

ಮದ್ದಡ್ಕದಲ್ಲಿ‌ ಸರಣಿ ಅಪಘಾತ; ಕಾರು ಜಖo

ಕುವೆಟ್ಟು: ಮದ್ದಡ್ಕದಲ್ಲಿ‌ ಸರಣಿ ಅಪಘಾತ ಕಾರು ಜಖo ಆದ ಘಟನೆ ಸೆ.18 ನಡೆದಿದೆ.

ಬೆಳ್ತಂಗಡಿ ಕಡೆಯಿಂದ ಮoಗಳೂರಿಗೆ ಸಾಗುತ್ತಿದ್ದ ಎದುರಿನಲ್ಲಿ ಚಲಿಸುತ್ತಿದ್ದ ಕಾರಿಗೆ ನಾಯಿ ಅಡ್ಡ ಬoದ ಕಾರಣ ಚಾಲಕ ಬ್ರೇಕ್ ಹಾಕಿದಾಗ ಹಿoದಿನಿoದ ಬರುತ್ತಿದ್ದ ಕಾರು ನಿಲ್ಲಿಸಿದಾಗ ಅದರ ಹಿಂದಿನಿoದ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಚಿಕ್ಕಮಗಳೂರು ಮoಗಳೂರು ಎಕ್ಸ್ ಪ್ರೆಸ್ ಬಸ್ ಕಾರಿಗೆ ಡಿಕ್ಕಿ ಹೊಡೆದು ಕಾರು ಜಖo ಗೊoಡಿದೆ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

Related posts

ಕೊಕ್ಕಡ ಗ್ರಾಮ ಪಂಚಾಯತ್ ಅಭಿವೃದ್ಧಿ ಸಹಿಸದ ಕಿಡಿಗೇಡಿಗಳಿಂದ ಬ್ಯಾನರ್ ದ್ವಂಸ ಪ್ರಕರಣ

Suddi Udaya

ಉಜಿರೆ ಬ್ರಹ್ಮಕಲಶೋತ್ಸವದ “ಸುಪ್ರಸಾದ” ಭೋಜನ ಶಾಲೆಯಲ್ಲಿ” “ಮುಷ್ಠಿ ಅಕ್ಕಿ” ವಿಶೇಷ ಸೇವೆ

Suddi Udaya

ಬಜಿರೆ: ಹೊಸಪಟ್ಣ ಪರಿಸರದಲ್ಲಿ ಚಿರತೆ ಓಡಾಟ-ಜನರಲ್ಲಿ ಆತಂಕ: ಬೋನ್ ಅಳವಡಿಸಲು ಗ್ರಾಮಸ್ಥರ ಆಗ್ರಹ

Suddi Udaya

ಉಜಿರೆ: ಎಸ್.ಡಿ.ಎಂ. ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya

ನಾವೂರು: ಕಿರ್ನಡ್ಕ ಜನತಾ ಕಾಲೋನಿ ಬಳಿ ರಸ್ತೆಗುರುಳಿದ ಅಕೇಶಿಯದ ಮರ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya
error: Content is protected !!