July 23, 2026
ಅಪಘಾತವರದಿ

ಮದ್ದಡ್ಕದಲ್ಲಿ‌ ಸರಣಿ ಅಪಘಾತ; ಕಾರು ಜಖo

ಕುವೆಟ್ಟು: ಮದ್ದಡ್ಕದಲ್ಲಿ‌ ಸರಣಿ ಅಪಘಾತ ಕಾರು ಜಖo ಆದ ಘಟನೆ ಸೆ.18 ನಡೆದಿದೆ.

ಬೆಳ್ತಂಗಡಿ ಕಡೆಯಿಂದ ಮoಗಳೂರಿಗೆ ಸಾಗುತ್ತಿದ್ದ ಎದುರಿನಲ್ಲಿ ಚಲಿಸುತ್ತಿದ್ದ ಕಾರಿಗೆ ನಾಯಿ ಅಡ್ಡ ಬoದ ಕಾರಣ ಚಾಲಕ ಬ್ರೇಕ್ ಹಾಕಿದಾಗ ಹಿoದಿನಿoದ ಬರುತ್ತಿದ್ದ ಕಾರು ನಿಲ್ಲಿಸಿದಾಗ ಅದರ ಹಿಂದಿನಿoದ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಚಿಕ್ಕಮಗಳೂರು ಮoಗಳೂರು ಎಕ್ಸ್ ಪ್ರೆಸ್ ಬಸ್ ಕಾರಿಗೆ ಡಿಕ್ಕಿ ಹೊಡೆದು ಕಾರು ಜಖo ಗೊoಡಿದೆ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

Related posts

ಮಡಂತ್ಯಾರು ವಲಯದ ಜನಜಾಗೃತಿ ವೇದಿಕೆಯ ವಲಯ ಸಭೆ

Suddi Udaya

ಅಳದಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಒಕ್ಕೂಟದ ಸಭೆ

Suddi Udaya

ಪದ್ಮುಂಜದಲ್ಲಿ 12 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ ಶಿಬಿರದ ಸಮಾರೋಪ: ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸಾಧಕಿ ಕುಮಾರಿ ಅದಿತಿ ಮುಗೆರೋಡಿ ರವರಿಗೆ ಸನ್ಮಾನ

Suddi Udaya

ಮಿತ್ತಬಾಗಿಲು ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಉತ್ಸವ: ವಿಶೇಷ ಪೂಜೆ

Suddi Udaya

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಗುರುವಾಯನಕೆರೆ : ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿಯ ಸಮಾರೋಪ ಸಮಾರಂಭ

Suddi Udaya
error: Content is protected !!