37.9 C
ಪುತ್ತೂರು, ಬೆಳ್ತಂಗಡಿ
March 6, 2026
ಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲ್ಮಂಜ: ಸಿದ್ದಬೈಲು ಪರಾರಿ ಶಾಲೆಯ ಹಳೆ ವಿದ್ಯಾರ್ಥಿ ಸಂಘ ರಚನೆ

ಕಲ್ಮಂಜ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಿದ್ದಬೈಲು ಪರಾರಿ ಶಾಲೆಯ ಹಳೆ ವಿದ್ಯಾರ್ಥಿ ಸಂಘವು ಸೆ.15 ರಂದು ರಚನೆ ಮಾಡಲಾಯಿತು.

ಅಧ್ಯಕ್ಷರಾಗಿ ಗುರುರಾಜ್ ಆರ್. ಒಂಜರೆಬೈಲು ಉಪಾಧ್ಯಕ್ಷರಾಗಿ ಲೋಕೇಶ್, ಕಾರ್ಯದರ್ಶಿಯಾಗಿ ಅನಿಲ್ ಮದ್ಮಲ್ಕಟ್ಟೆ ಹಾಗೂ ಶ್ರೀಮತಿ ಪವಿತ್ರ, ಕೋಶಾಧಿಕಾರಿಯಗಿ ರವಿಕಿಶನ್ ಒಂಜರೆಬೈಲು, ಗೌರವ ಸಲಹಗಾರರಾಗಿ ಶ್ರೀನಿವಾಸ ರಾವ್ ಕಲ್ಮಂಜ ಇವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಶಾಲಾ ಸ್ಥಾಪಕರಾದ ವೆಂಕಟರಮಣ ಹೆಬ್ಬಾರ್, ಶ್ರೀನಿವಾಸ ರಾವ್ ಕಲ್ಮಂಜ, ಶಾಲಾ ಮುಖ್ಯೋಪಾಧ್ಯರಾದ ಶ್ರೀಮತಿ ಧರ್ಣಮ್ಮ, ಶಾಲೆಯ ಎಸ್.ಡಿ.ಎಂ.ಸಿ. ಅದ್ಯಕ್ಷರಾದ ದಿನೇಶ್ ಗೌಡ ಬನದಬೈಲು, ಶಾಲಾಭಿವೃದ್ದಿ ಸಮಿತಿ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರಾದ ಪ್ರವೀಣ್ ಕರಿಯನೆಲ, ಅಂಗನವಾಡಿ ಶಿಕ್ಷಕಿಯಾದ ಶ್ರೀಮತಿ ವಸಂತಿ, ಶಾಲೆಯ ಶಿಕ್ಷಕಿಯರು ಹಾಗೂ ಹಳೆ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು..

Related posts

ಕಳಿಯ ಗ್ರಾಮ ಪಂಚಾಯತು ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya

ಉಜಿರೆ ರತ್ನಮಾನಸ ವಸತಿ ನಿಲಯದಲ್ಲಿ ರಕ್ಷಾ ಬಂಧನ ಕಾರ್ಯಕ್ರಮ

Suddi Udaya

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ ವಾರ್ಷಿಕ ಸಭೆ: ಸಮಿತಿ ರಚನೆ

Suddi Udaya

ಕಳೆಂಜ ಗ್ರಾ.ಪಂ. ನ ದ್ವಿತೀಯ ಹಂತದ ಗ್ರಾಮಸಭೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ವತಿಯಿಂದ ಶಿಬಾಜೆ ಗ್ರಾಮದ ಬೂತ್ ಪ್ರಗತಿ ಸಭೆ

Suddi Udaya
error: Content is protected !!