22.6 C
ಪುತ್ತೂರು, ಬೆಳ್ತಂಗಡಿ
July 23, 2026
ಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲ್ಮಂಜ: ಸಿದ್ದಬೈಲು ಪರಾರಿ ಶಾಲೆಯ ಹಳೆ ವಿದ್ಯಾರ್ಥಿ ಸಂಘ ರಚನೆ

ಕಲ್ಮಂಜ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಿದ್ದಬೈಲು ಪರಾರಿ ಶಾಲೆಯ ಹಳೆ ವಿದ್ಯಾರ್ಥಿ ಸಂಘವು ಸೆ.15 ರಂದು ರಚನೆ ಮಾಡಲಾಯಿತು.

ಅಧ್ಯಕ್ಷರಾಗಿ ಗುರುರಾಜ್ ಆರ್. ಒಂಜರೆಬೈಲು ಉಪಾಧ್ಯಕ್ಷರಾಗಿ ಲೋಕೇಶ್, ಕಾರ್ಯದರ್ಶಿಯಾಗಿ ಅನಿಲ್ ಮದ್ಮಲ್ಕಟ್ಟೆ ಹಾಗೂ ಶ್ರೀಮತಿ ಪವಿತ್ರ, ಕೋಶಾಧಿಕಾರಿಯಗಿ ರವಿಕಿಶನ್ ಒಂಜರೆಬೈಲು, ಗೌರವ ಸಲಹಗಾರರಾಗಿ ಶ್ರೀನಿವಾಸ ರಾವ್ ಕಲ್ಮಂಜ ಇವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಶಾಲಾ ಸ್ಥಾಪಕರಾದ ವೆಂಕಟರಮಣ ಹೆಬ್ಬಾರ್, ಶ್ರೀನಿವಾಸ ರಾವ್ ಕಲ್ಮಂಜ, ಶಾಲಾ ಮುಖ್ಯೋಪಾಧ್ಯರಾದ ಶ್ರೀಮತಿ ಧರ್ಣಮ್ಮ, ಶಾಲೆಯ ಎಸ್.ಡಿ.ಎಂ.ಸಿ. ಅದ್ಯಕ್ಷರಾದ ದಿನೇಶ್ ಗೌಡ ಬನದಬೈಲು, ಶಾಲಾಭಿವೃದ್ದಿ ಸಮಿತಿ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರಾದ ಪ್ರವೀಣ್ ಕರಿಯನೆಲ, ಅಂಗನವಾಡಿ ಶಿಕ್ಷಕಿಯಾದ ಶ್ರೀಮತಿ ವಸಂತಿ, ಶಾಲೆಯ ಶಿಕ್ಷಕಿಯರು ಹಾಗೂ ಹಳೆ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು..

Related posts

ಹಿಂದೂ ರಾಷ್ಟ್ರದ ಉದ್ಘಾರದೊಂದಿಗೆ ಬಂಟ್ವಾಳದ ಸ್ಪರ್ಶಾ ಕಲಾಮಂದಿರದಲ್ಲಿ ಪ್ರಾರಂಭವಾದ ಪ್ರಾಂತೀಯ ಹಿಂದೂ ರಾಷ್ಟ್ರ ಅಧಿವೇಶನ

Suddi Udaya

ಉಜಿರೆ: ಮಿತ್ರ ಯುವಕ ಮಂಡಲ ಹಾಗೂ ಮಿತ್ರ ಮಹಿಳಾ ಮಂಡಳಿ ಜಂಟಿ ಆಶ್ರಯದಲ್ಲಿ ಪ್ರತಿಭಾ ಸಂಗಮ

Suddi Udaya

ಉಜಿರೆಯ ಡಾ. ಟಿ. ಕೃಷ್ಣಮೂರ್ತಿ ರವರಿಗೆ ಹವ್ಯಕ ಶಿಕ್ಷಣ ರತ್ನ ಪ್ರಶಸ್ತಿ

Suddi Udaya

ತೆಕ್ಕಾರು ಗ್ರಾ.ಪಂ ಸಿಬ್ಬಂದಿ ಮೇಲೆ ಸದಸ್ಯೆಯ ತಂಡದಿಂದ ಹಲ್ಲೆ: ಎಸ್‌ಡಿಪಿಐ ತೆಕ್ಕಾರು ಗ್ರಾಮ ಸಮಿತಿ ಖಂಡನೆ

Suddi Udaya

ಕೊಕ್ಕಡ ಅಮೃತ ಗ್ರಾ. ಪಂ. ಹಾಗೂ ಅಮೃತ ಸರೋವರದಲ್ಲಿ ಸ್ವಾತಂತ್ರೋತ್ಸವ ಆಚರಣೆ: ನಿವೃತ್ತ ಸೈನಿಕರಿಗೆ ಗೌರವಾರ್ಪಣೆ

Suddi Udaya

ಉಜಿರೆ: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ (ನಿ.): ಅಧ್ಯಕ್ಷರಾಗಿ ರಂಜನ್ ಜಿ. ಗೌಡ, ಉಪಾಧ್ಯಕ್ಷರಾಗಿ ಶಿವಕಾಂತ ಗೌಡ

Suddi Udaya
error: Content is protected !!