37.9 C
ಪುತ್ತೂರು, ಬೆಳ್ತಂಗಡಿ
March 6, 2026
ಆಯ್ಕೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಧಾರ್ಮಿಕವರದಿ

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಜಯನಂದ ಪೂಜಾರಿ: ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ನವೀನ್ ಕುಮಾರ್ ಆಯ್ಕೆ

ಅಳದಂಗಡಿ: ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಜಯಾನಂದ, ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ನವೀನ್ ಕುಮಾರ್ ಪ್ರಧಾನ ಅರ್ಚಕ ನಾರಾಯಣ ರಾವ್, ಸದಸ್ಯರಾಗಿ ರಾಜು ಸಾಲಿಯಾನ್, ಶ್ರೀಮತಿ ರೇಖಾ ದೇವಾಡಿಗ, ರತ್ನಾಕರ ಕೋಟ್ಯಾನ್, ಗಿರಿಯಪ್ಪ ನಾಯ್ಕ , ಶ್ರೀಮತಿ ಕೇಶವತಿ, ಪುಷ್ಪರಾಜ್ ನೇಮಕವಾಗಿದ್ದಾರೆ.

ನೇಮಕಾತಿ ಪ್ರಕ್ರಿಯೆಯನ್ನು ದೇವಸ್ಥಾನದ ಆಡಳಿತ ಅಧಿಕಾರಿ ಸುಲ್ಕೇರಿ ಗ್ರಾಮ ಪಂಚಾಯತ್ ಕಾರ್ಯದರ್ಶಿ, ಕೊರಗಪ್ಪ ನಾಯ್ಕ ನಡೆಸಿಕೊಟ್ಟರು.

Related posts

ಉಜಿರೆ: ಶ್ರೀ ಧ.ಮಂ. ಕಾಲೇಜಿನ ಸಮಾಜಕಾರ್ಯ ವಿಭಾಗ ಹಾಗೂ ಸ್ತ್ರೀ ಶಕ್ತಿ ಪಡಂಗಡಿ ಇದರ ಸಹಯೋಗದಿಂದ ಮುಟ್ಟಿನ ಕಪ್ ಬಳಕೆ ಮತ್ತು ಸುರಕ್ಷತೆಯ ಅರಿವು ಕಾರ್ಯಕ್ರಮ

Suddi Udaya

ಕೊಯ್ಯೂರು ಕಾಂತಜೆ ಸಮೀಪ ತಡೆ ಗೋಡೆಗೆ ಕೆ.ಎಸ್.ಆರ್.ಟಿ.ಸಿ.ಬಸ್ ಡಿಕ್ಕಿ, ತಪ್ಪಿದ ದೊಡ್ಡ ಅನಾಹುತ

Suddi Udaya

ಮಚ್ಚಿನ : ಶ್ರೀ ಕ್ಷೇ. ಧ.ಗ್ರಾ, ಯೋಜನೆಯಿಂದ ಆರ್ಥಿಕ ಸಹಾಯಧನ ಹಸ್ತಾಂತರ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನಿಂದ ಮಕ್ಕಳ ರಜಾ ಶಿಬಿರ 2025: ಮಕ್ಕಳಿಗೆ ಉಚಿತ ಪುಸ್ತಕ ವಿತರಣೆಯೊಂದಿಗೆ ಮಾಹಿತಿ ಕಾರ್ಯಕ್ರಮ

Suddi Udaya

72 ನೇ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ನಾರಾವಿ ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಸ್ಥೆಯ ಬೆಳವಣಿಗೆಯಲ್ಲಿ ತೊಡಗಿಸಿಕೊಂಡಿರುವ ಎನ್.ಶಶಿಕಾಂತ್ ಜೈನ್ ಅವರಿಗೆ ಕಾಯಕ ದೀಕ್ಷಾಮಣಿ ಪ್ರಶಸ್ತಿ

Suddi Udaya

ಲಾಯಿಲ ದೊಂಪದ ಬಲಿ ಉತ್ಸವ

Suddi Udaya
error: Content is protected !!