ಅಳದಂಗಡಿ: ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಜಯಾನಂದ, ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ನವೀನ್ ಕುಮಾರ್ ಪ್ರಧಾನ ಅರ್ಚಕ ನಾರಾಯಣ ರಾವ್, ಸದಸ್ಯರಾಗಿ ರಾಜು ಸಾಲಿಯಾನ್, ಶ್ರೀಮತಿ ರೇಖಾ ದೇವಾಡಿಗ, ರತ್ನಾಕರ ಕೋಟ್ಯಾನ್, ಗಿರಿಯಪ್ಪ ನಾಯ್ಕ , ಶ್ರೀಮತಿ ಕೇಶವತಿ, ಪುಷ್ಪರಾಜ್ ನೇಮಕವಾಗಿದ್ದಾರೆ.
ನೇಮಕಾತಿ ಪ್ರಕ್ರಿಯೆಯನ್ನು ದೇವಸ್ಥಾನದ ಆಡಳಿತ ಅಧಿಕಾರಿ ಸುಲ್ಕೇರಿ ಗ್ರಾಮ ಪಂಚಾಯತ್ ಕಾರ್ಯದರ್ಶಿ, ಕೊರಗಪ್ಪ ನಾಯ್ಕ ನಡೆಸಿಕೊಟ್ಟರು.











