22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಪೆರಿಂಜೆ ಮದರಸದಲ್ಲಿ ಇಶಲ್ ಮದೀನ ಕಾರ್ಯಕ್ರಮ

ವೇಣೂರು: ಪೆರಿಂಜೆಯ ಮುನವ್ವರುಲ್ ಇಸ್ಲಾಮಿಕ್ ಮದರಸದಲ್ಲಿ ಮಿಲಾದ್ ಪ್ರಯುಕ್ತ ಮದರಸ ವಿದ್ಯಾರ್ಥಿಗಳ ಪ್ರತಿಭಾ ಸ್ಪರ್ಧೆ ‘ಇಶಲ್ ಮದೀನ’ ಕಾರ್ಯಕ್ರಮವು ಮದರಸ ಸಮಿತಿಯ ಅಧ್ಯಕ್ಷ ಅಶ್ರಫ್ ಗಾಂಧಿನಗರ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮದರಸದ ಧರ್ಮಗುರುಗಳಾದ ಅಶ್ರಫ್ ಅಲ್ ಅಝಹರಿ ಸುಳ್ಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪಡ್ಡಂದಡ್ಕ ಮಸೀದಿಯ ಖತೀಬರಾದ ಖಲಂದರ್ ಶಾಫಿ ಬಾಖವಿ ಖಾಮಿಲ್ ಮನ್ನಾನಿ ಕರಾಯ ಅವರು ಮಿಲಾದ್ ಸಂದೇಶ ನೀಡಿದರು.

ಪಡ್ಡಂದಡ್ಕ ಮಸೀದಿ ಕಮಿಟಿಯ ಅಧ್ಯಕ್ಷ ಕೆ. ಇಸ್ಮಾಯಿಲ್ ಪೆರಿಂಜೆ, ಪತ್ರಕರ್ತ ಹೆಚ್. ಮುಹಮ್ಮದ್ ವೇಣೂರು, ಮದರಸ ಸಮಿತಿಯ ಗೌರವಾಧ್ಯಕ್ಷ ಯಾಕೂಬ್ ಪೆರಿಂಜೆ, ಮುಹಮ್ಮದ್ ಶಾಫಿ ಕಿರೋಡಿ, ನಝೀರ್ ಪೆರಿಂಜೆ, ಪಿ.ವಿ.ಅಬ್ದುಲ್ ರಹ್ಮಾನ್ ಪೆರಿಂಜೆ ಮುಂತಾದವರು ಈ ಸಂದರ್ಭದಲ್ಲಿ ಭಾಗವಹಿಸಿ ಶುಭಹಾರೈಸಿದರು. ‌

ಪಡ್ಡಂದಡ್ಕ ಮಸೀದಿ ಕಮಿಟಿಯ ಪ್ರಧಾನ ಕಾರ್ಯದರ್ಶಿ ರಫೀಕ್, ಜೊತೆ ಕಾರ್ಯದರ್ಶಿ ಅಬ್ದುಸ್ಸಲಾಂ ಶಾಂತಿನಗರ, ಲೆಕ್ಕ ಪರಿಶೋಧಕ ಇದ್ರಿಸ್ ಪೂಲಬೆ, ಸದಸ್ಯ ಅಶ್ರಫ್ ಕಿರೋಡಿ, ಶಾಂತಿನಗರ ಮದರಸ ಸಮಿತಿಯ ಅಧ್ಯಕ್ಷ ಪಿ.ಹೆಚ್. ಅಶ್ರಫ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ತೌಫೀಕ್ ಸ್ವಾಗತಿಸಿ ಮಿಶಾಲ್ ವಂದಿಸಿದರು. ಹಾಫಿಲ್ ಕಾರ್ಯಕ್ರಮ ನಿರೂಪಿಸಿದರು.

Related posts

ಪೆರಿಯಶಾಂತಿಯಲ್ಲಿ ಸ್ಕಿಡ್ ಆಗಿ ಬಿದ್ದ ಬೈಕ್ : ಬೈಕ್ ಸವಾರನಿಗೆ ಗಾಯ: ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಸಮಿತಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ: ಕೇಂದ್ರ ಸರಕಾರದ ವಿದ್ಯುತ್ ಖಾಸಗೀಕರಣ ವಿರೋಧಿಸಿ ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆ

Suddi Udaya

ಬಳಂಜ: ತಾಯಿ-ಮಗನಿಗೆ ಜೀವ ಬೆದರಿಕೆ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಶಿಬಾಜೆಯ ಮಾದರಿಯಲ್ಲಿ ಮರಣ ಮೃದಂಗಕ್ಕೆ ಅಣಿಯಾಗಿ ನಿಂತಿರುವ ಬೆಳ್ತಂಗಡಿ ಸಂತೆಕಟ್ಟೆ ವಿದ್ಯುತ್ ಕಂಬದ ಸ್ಟೇ ವಯ‌ರ್

Suddi Udaya

ಉಜಿರೆ : ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಡಾ. ಬಿ .ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya
error: Content is protected !!