23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಬಂಗ್ಲೆಗುಡ್ಡೆಯಲ್ಲಿ ಎರಡನೇ ದಿನದ ಕಾಯಾ೯ಚರಣೆ: ಎರಡು ಶವದ ಅವಶೇಷಗಳು ಪತ್ತೆ

ಬೆಳ್ತಂಗಡಿ: ಬಂಗ್ಲೆಗುಡ್ಡೆ ಪ್ರದೇಶದಲ್ಲಿ ಅಸ್ಥಿಪಂಜರಕ್ಕಾಗಿ ಎರಡನೇ ದಿನ ನಡೆಸಿದ ಕಾರ್ಯಾಚರಣೆ ಎರಡು ಮಾನವನ ಅಸ್ಥಿಪಂಜರಗಳು ಪತ್ತೆಯಾಗಿದೆ. ಕಾರ್ಯಾಚರಣೆಯನ್ನು ಅಂತ್ಯ ಮಾಡಲಾಗಿದೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆ ಪ್ರದೇಶದಲ್ಲಿ ಸೆ.18 ರಂದು ನಡೆಸಿದ ಮೂರು ಗಂಟೆಗಳ ಕಾರ್ಯಾಚರಣೆ ಮಾನವನ ಎರಡು ತಲೆಬರುಡೆ ಸಮೇತ ಅವಶೇಷಗಳು ಹಾಗೂ ವಾಕಿಂಗ್ ಸ್ಟಿಕ್ ಸಹಿತ ಕೆಲ ವಸ್ತುಗಳು ಪತ್ತೆಯಾಗಿದ್ದು ಅದನ್ನು ಮಹಜರು ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ. ಎರಡು ದಿನದ ಕಾರ್ಯಾಚರಣೆಯಲ್ಲಿ ಒಟ್ಟು ಏಳು ಮಾನವನ ಅಸ್ಥಿಪಂಜರಗಳು ಪತ್ತೆಯಾಗಿದೆ.

Related posts

ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಪರಿಸರ ಮಾಹಿತಿ ಹಾಗೂ ಗಿಡ ನಾಟಿ ಕಾರ್ಯಕ್ರಮ

Suddi Udaya

ಸೇಕ್ರೆಡ್ ಹಾರ್ಟ್ ಸಂಯುಕ್ತ ಪ.ಪೂ.ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿ ಸಂಘದ ಕಾರ್ಯಕಾರಿ ಸಮಿತಿಯ ಸಭೆ

Suddi Udaya

ಧರ್ಮಸ್ಥಳ : ಕೂಟದ ಕಲ್ಲು ನಿವಾಸಿ ನಿತೇಶ್ ನಿಧನ

Suddi Udaya

ಮೈರೋಳ್ತಡ್ಕ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಹಲವು ಪ್ರಶಸ್ತಿಗಳು

Suddi Udaya

ಭಾರಿ ಮತಗಳ ಅಂತರದಿಂದ ಬ್ರಿಜೇಶ್ ಚೌಟ ಗೆಲುವು: ಬೆಳ್ತಂಗಡಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

Suddi Udaya
error: Content is protected !!