22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಬುರುಡೆ ಚಿನ್ನಯ್ಯ ಬೆಳ್ತಂಗಡಿ ಕೋರ್ಟ್ ಗೆ ಹಾಜರು

ಬೆಳ್ತಂಗಡಿ: ಬುರುಡೆ ಪ್ರಕರಣದಲ್ಲಿ ಚಿನ್ನಯ್ಯ ಸದ್ಯ ಶಿವಮೊಗ್ಗ ಜೈಲಿನಲ್ಲಿ ಸೆ.6 ರಿಂದ ನ್ಯಾಯಾಂಗ ಬಂಧನಲ್ಲಿದ್ದು. ಚಿನ್ನಯ್ಯನ ತಪ್ಪೋಪ್ಪಿಗೆ ಹೇಳಿಕೆಯನ್ನು ಬೆಳ್ತಂಗಡಿ ಕೋರ್ಟ್ ನಲ್ಲಿ ಇಂದು ಹೇಳಲಿದ್ದಾನೆ.

ಬೆಳ್ತಂಗಡಿ ನ್ಯಾಯಾಲಯದ ಆದೇಶದಂತೆ ಸೆ.18 ರಂದು ಬೆಳಗ್ಗೆ 9 ಗಂಟೆಗೆ ಶಿವಮೊಗ್ಗ ಜೈಲಿನಿಂದ ಆರೋಪಿ ಚಿನ್ನಯ್ಯನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಪೊಲೀಸರು ಮಧ್ಯಾಹ್ನ 2:15 ಕ್ಕೆ ಗಂಟೆಗೆ ಕರೆದುಕೊಂಡು ಬಂದಿದ್ದು 3 ಗಂಟೆಗೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ. ಬೆಳ್ತಂಗಡಿ ನ್ಯಾಯಾಲಯದಲ್ಲಿ ಬುರುಡೆ ಪ್ರಕರಣ ಸಂಬಂಧ BNSS 183 ಹೇಳಿಕೆಯನ್ನು ನೀಡಲಿದ್ದಾನೆ.

Related posts

ಪಾಡ್ಯಾರು ಮಜಲು ರಾಜಗ್ರಹ ನಿವಾಸಿ ಶ್ರೀಮತಿ ವಿಮಲಾ ಡಿ’ ಪಾಂಡಿ ನಿಧನ

Suddi Udaya

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಜಿನ ಮoದಿರಕ್ಕೆ ಲಾವಣ್ಯ ಬಲ್ಲಾಳ್ ಭೇಟಿ

Suddi Udaya

ಪುದುವೆಟ್ಟು: ಮಿಯಾರು ನಿವಾಸಿ ಶೇಖರ್ ಗೌಡ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ : ಹೋಲಿ ರಿಡೀಮರ್ ಶಾಲಾ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

Suddi Udaya

ಧರ್ಮಸ್ಥಳ: ನೇತ್ರಾವತಿ ನದಿ ತೀರದಲ್ಲಿ ಸ್ವಚ್ಛತೆ ಮಾಡುವ ಮೂಲಕ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಹತ್ಯಡ್ಕ: ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರಿಂದ ಅನುದಾನ ರೂ.5 ಲಕ್ಷ ಮಂಜೂರು

Suddi Udaya
error: Content is protected !!