ತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಟ್ರಾವೆಲ್ ಗೇಟ್ ಟೂರ್ಸ್ & ಟ್ರಾವೆಲ್ಸ್ ಶುಭಾರಂಭ

ಬೆಳ್ತಂಗಡಿ: ಸಂತಕಟ್ಟೆ ಮೋಂತಿ ಆರ್ಕೇಡ್‌ನಲ್ಲಿ ಟ್ರಾವೆಲ್ ಗೇಟ್ ಟೂರ್ಸ್ & ಟ್ರಾವೆಲ್ಸ್ ಸೆ.15ರಂದು ಉದ್ಘಾಟನೆಗೊಂಡಿದೆ. ಉದ್ಘಾಟನೆಯನ್ನು ಜಮಾಲುಲೈಲಿ ತಂಙಳ್ ಕಾಜೂರು ರವರು ಉದ್ಘಾಟಿಸಿದರು.

ಮುಖ್ಯ ಅತಿಯಾಗಿ ಎಸ್.ಡಿ.ಪಿ.ಐ ಇದರ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು ಆಗಮಿಸಿ ಶುಭ ಹಾರೈಸಿದರು. ಬೆದ್ರಬೆಟ್ಟು ಮಸೀದಿ ಖತೀಬರಾದ ಶರೀಫ್ ಸಖಾಫಿ, ಬೆದ್ರಬೆಟ್ಟು ಮಸೀದಿ ಅಧ್ಯಕ್ಷರಾದ ಸಲೀಂ ಬೆದ್ರಬೆಟ್ಟು, ಮಹಮ್ಮದ್ ಟಿಂಬರ್ ಉಪಸ್ಥಿತರಿದ್ದರು. ಮಾಲಕರಾದ ಸಮೀರ್ ಬೆದ್ರಬೆಟ್ಟು ಬಂದ0ತಹ ಎಲ್ಲರನ್ನು ಸ್ವಾಗತಿಸಿದರು.

Related posts

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಯುವ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ವೇಣೂರು: ಶ್ರೀ ದೇವಿ ಆದಿಶಕ್ತಿ ಭಜನಾ ಮಂದಿರ ಜೀರ್ಣೋದ್ದಾರ ಮತ್ತು ಅಭಿವೃದ್ದಿ ಕಾರ್ಯವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಎಮರ್ಜೆನ್ಸಿ ಹೆಲ್ಪ್ ಲೈನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾಚಾರ್ ನ ಯತೀಮ್ ಕುಟುಂಬಕ್ಕೆ ಮನೆಯ ಕೀ ಹಸ್ತಾಂತರ

Suddi Udaya

ನಾವೂರು: ಮುರ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಮೀಲಾದ್ ಸ್ವಾಗತ ಸಮಿತಿ ರಚನೆ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಒಂದು ದಿನದ ಕರಡಿಪಾತ್ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಅತ್ಯುತ್ತಮ ಶಾಸಕ” ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya
error: Content is protected !!