July 23, 2026
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ನ್ಯಾಯಾಲಯಕ್ಕೆ‌ ಹಾಜರಾದ ಬುರುಡೆ ಚಿನ್ನಯ್ಯ ವಾಪಸ್ ಶಿವಮೊಗ್ಗ ಜೈಲಿಗೆ ಭದ್ರತೆಯಲ್ಲಿ ಪ್ರಯಾಣ

ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಚಿನ್ನಯ್ಯನ ತಪ್ಪೋಪ್ಪಿಗೆ ಹೇಳಿಕೆ ನೀಡಲು ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಿದ್ದು. ಚಿನ್ನಯ್ಯನ ಹೇಳಿಕೆ ನೀಡುವ ಬಗ್ಗೆ ನ್ಯಾಯಾಧೀಶರ ಪ್ರಶ್ನೆಗೆ ಕೇಳಿದ್ದು ಅದಕ್ಕೆ ತಪ್ಪೋಪ್ಪಿಗೆ ಹೇಳಿಕೆ ಕೊಡುತ್ತೇನೆ ಎಂದು ಹೇಳಿದ್ದಾನೆ. ಅದರಂತೆ ಮುಂದಿನ ದಿನಾಂಕ ನೀಡಿದ್ದು ಅಂದು ತಪ್ಪೋಪ್ಪಿಗೆ ನೀಡಲಿದ್ದಾನೆ.

ನಂತರ ವಾಪಸ್ ಶಿವಮೊಗ್ಗ ಜೈಲಿಗೆ ಭದ್ರತೆಯಲ್ಲಿ ಪ್ರಯಾಣ ಬೆಳೆಸಿದ್ದಾರೆ. ಬೆಳ್ತಂಗಡಿ ನ್ಯಾಯಾಲಯದಲ್ಲಿ ಸೆ.18 ರಂದು ಸಂಜೆ 3 ಗಂಟೆಗೆ ಚಿನ್ನಯ್ಯ ನ್ಯಾಯಾಧೀಶರ ಮುಂದೆ BNSS 183 ಹೇಳಿಕೆ ನೀಡಲು ಒಪ್ಪಿಗೆ ಇದೆಯಾ ಎಂದು ನ್ಯಾಯಾಧೀಶರು ಕೇಳಿದಾಗ ನೀಡುವುದಾಗಿ ಹೇಳಿದ್ದು ಅದರಂತೆ ಮುಂದಿನ ಸೆ.23 ರಂದು ಹೇಳಿಕೆ ದಾಖಲು ಕಾಲಾವಕಾಶ ನೀಡದ್ದು ಅದರಂತೆ 23 ರಂದು ಹಾಜರುಪಡಿಸಿ ಹೇಳಿಕೆ ನೀಡಲಿರುವ ಆರೋಪಿ ಚಿನ್ನಯ್ಯ.ಸಂಜೆ 5:15 ಕ್ಕೆ ವಾಪಸ್ ಜೈಲಿಗೆ ಕರೆದುಕೊಂಡು ಹೋಗಿದ್ದಾರೆ.

Related posts

ಸಹಾಯಕ ಆಯುಕ್ತರ ಕಚೇರಿಗೆ ಹಾಜರಾಗುವ ಮುನ್ನ ಮಹೇಶ್ ಶೆಟ್ಟಿ ತಿಮರೋಡಿಯವರಿಂದ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಜೆ

Suddi Udaya

ಮುಂಡೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ, ನೂತನ ಯುವಕ ಮಂಡಲಕ್ಕೆ ಚಾಲನೆ, ಬಡ ಕುಟುಂಬಕ್ಕೆ ಆಹಾರ ಕಿಟ್ ವಿತರಣೆ

Suddi Udaya

ಎಸ್‌ಡಿಎಂ ಪಾಲಿಟೆಕ್ನಿಕ್ ಅಂತಿಮ ವರ್ಷದ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಉಜಿರೆ ಪಂಚಾಯತ್‌ನ ಎಂಆರ್‌ಎಫ್ ಘಟಕಕ್ಕೆ ಭೇಟಿ

Suddi Udaya

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ಪ್ರಾರಂಭೋತ್ಸವ, ಅದ್ಧೂರಿಯಾಗಿ ವಿದ್ಯಾರ್ಥಿಗಳಿಗೆ ಸ್ವಾಗತ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ವಿಶೇಷ ತರಗತಿಯ ಸಮಾರೋಪ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ. ಧ. ಮಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಶ್ವ ಸಂಗೀತ ದಿನ

Suddi Udaya
error: Content is protected !!