ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ನ್ಯಾಯಾಲಯಕ್ಕೆ‌ ಹಾಜರಾದ ಬುರುಡೆ ಚಿನ್ನಯ್ಯ ವಾಪಸ್ ಶಿವಮೊಗ್ಗ ಜೈಲಿಗೆ ಭದ್ರತೆಯಲ್ಲಿ ಪ್ರಯಾಣ

ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಚಿನ್ನಯ್ಯನ ತಪ್ಪೋಪ್ಪಿಗೆ ಹೇಳಿಕೆ ನೀಡಲು ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಿದ್ದು. ಚಿನ್ನಯ್ಯನ ಹೇಳಿಕೆ ನೀಡುವ ಬಗ್ಗೆ ನ್ಯಾಯಾಧೀಶರ ಪ್ರಶ್ನೆಗೆ ಕೇಳಿದ್ದು ಅದಕ್ಕೆ ತಪ್ಪೋಪ್ಪಿಗೆ ಹೇಳಿಕೆ ಕೊಡುತ್ತೇನೆ ಎಂದು ಹೇಳಿದ್ದಾನೆ. ಅದರಂತೆ ಮುಂದಿನ ದಿನಾಂಕ ನೀಡಿದ್ದು ಅಂದು ತಪ್ಪೋಪ್ಪಿಗೆ ನೀಡಲಿದ್ದಾನೆ.

ನಂತರ ವಾಪಸ್ ಶಿವಮೊಗ್ಗ ಜೈಲಿಗೆ ಭದ್ರತೆಯಲ್ಲಿ ಪ್ರಯಾಣ ಬೆಳೆಸಿದ್ದಾರೆ. ಬೆಳ್ತಂಗಡಿ ನ್ಯಾಯಾಲಯದಲ್ಲಿ ಸೆ.18 ರಂದು ಸಂಜೆ 3 ಗಂಟೆಗೆ ಚಿನ್ನಯ್ಯ ನ್ಯಾಯಾಧೀಶರ ಮುಂದೆ BNSS 183 ಹೇಳಿಕೆ ನೀಡಲು ಒಪ್ಪಿಗೆ ಇದೆಯಾ ಎಂದು ನ್ಯಾಯಾಧೀಶರು ಕೇಳಿದಾಗ ನೀಡುವುದಾಗಿ ಹೇಳಿದ್ದು ಅದರಂತೆ ಮುಂದಿನ ಸೆ.23 ರಂದು ಹೇಳಿಕೆ ದಾಖಲು ಕಾಲಾವಕಾಶ ನೀಡದ್ದು ಅದರಂತೆ 23 ರಂದು ಹಾಜರುಪಡಿಸಿ ಹೇಳಿಕೆ ನೀಡಲಿರುವ ಆರೋಪಿ ಚಿನ್ನಯ್ಯ.ಸಂಜೆ 5:15 ಕ್ಕೆ ವಾಪಸ್ ಜೈಲಿಗೆ ಕರೆದುಕೊಂಡು ಹೋಗಿದ್ದಾರೆ.

Related posts

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಒಂದು ಹಾಗೂ ಎರಡನೇ ತರಗತಿಯ ವಿದ್ಯಾರ್ಥಿಗಳಿಗೆ “ಮಕ್ಕಳಿಗಾಗಿ ಕಥೆ” ಕಾರ್ಯಕ್ರಮ

Suddi Udaya

ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ ಬೃಹತ್ ವಾರ್ಷಿಕ ಜಲಾಲಿಯ್ಯಾ ರಾತೀಬ್ ಮಜ್ಲಿಸ್ ಕಾರ್ಯಕ್ರಮ

Suddi Udaya

ರಾಜ್ಯ ಮಟ್ಟದ ಫಾಸ್ಟ್ ಫೈವ್ ಪುರುಷರ ಹಾಗೂ ಮಹಿಳೆಯರ ನೆಟ್‌ಬಾಲ್ ಚಾಂಪಿಯನ್‌ಶಿಪ್‌: ಉಜಿರೆಯ ಎಸ್.ಡಿ.ಎಂ ವಿದ್ಯಾರ್ಥಿಗಳಿಗೆ ಅವಳಿ ಚಾಂಪಿಯನ್ಸ್ ಪ್ರಶಸ್ತಿ

Suddi Udaya

ಕಲ್ಮಂಜ: ಮೃತ್ಯುಂಜಯ-ನೇತ್ರಾವತಿ ನದಿಯ ಸಂಗಮ ಸ್ಥಳದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಜಿಲ್ಲಾ ಕಾರಾಗೃಹದಲ್ಲಿ ಯೋಗ ಬೋಧನೆ

Suddi Udaya
error: Content is protected !!